ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಾರದಿಂದ ಬಿಡದೇ ಸುರಿದ ಮಳೆಗೆ ಕೃಷಿ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ. ಮಳೆ ಹೆಚ್ಚಾದ ಕಾರಣ ರಾಗಿ, ಮೆಕ್ಕೆಜೋಳ,ಶುಂಠಿ. ಟೋಮಾಟೋ ಸೇರಿದಂತೆ ತರಕಾರಿ ಬೆಳೆಗಳಿಗೆ ಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ.
ನಿರಂತರ ಮಳೆಯಿಂದಾಗಿ ಟೋಮಾಟೋ , ಶುಂಠಿ ಬೆಳೆಗಳು ನಾಶವಾಗಿದೆ. ಇದರಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಟೋಮಾಟೋ ಬೆಳೆ ಫಸಲು ಬರುವ ಸಂದರ್ಭದಲ್ಲಿ ಮಳೆ ಹೆಚ್ಚಾದ ಕಾರಣ ಗಿಡಗಳಿಗೆ ರೋಗ ಬಂದಿದ್ದು, ಹಣ್ಣು ಕೊಳೆತು ಹೋಗಿದೆ. ಶುಂಠಿ ಸೇರಿದಂತೆ ರಾಗಿ ಬೆಳೆ ಸಹ ಹಾನಿಯಾಗಿದೆ ಎಂದು ಬೀಕನಹಳ್ಳಿ ರೈತ ದೇವಪ್ಪ ಹೇಳಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…