ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಾರದಿಂದ ಬಿಡದೇ ಸುರಿದ ಮಳೆಗೆ ಕೃಷಿ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ. ಮಳೆ ಹೆಚ್ಚಾದ ಕಾರಣ ರಾಗಿ, ಮೆಕ್ಕೆಜೋಳ,ಶುಂಠಿ. ಟೋಮಾಟೋ ಸೇರಿದಂತೆ ತರಕಾರಿ ಬೆಳೆಗಳಿಗೆ ಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ.
ನಿರಂತರ ಮಳೆಯಿಂದಾಗಿ ಟೋಮಾಟೋ , ಶುಂಠಿ ಬೆಳೆಗಳು ನಾಶವಾಗಿದೆ. ಇದರಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಟೋಮಾಟೋ ಬೆಳೆ ಫಸಲು ಬರುವ ಸಂದರ್ಭದಲ್ಲಿ ಮಳೆ ಹೆಚ್ಚಾದ ಕಾರಣ ಗಿಡಗಳಿಗೆ ರೋಗ ಬಂದಿದ್ದು, ಹಣ್ಣು ಕೊಳೆತು ಹೋಗಿದೆ. ಶುಂಠಿ ಸೇರಿದಂತೆ ರಾಗಿ ಬೆಳೆ ಸಹ ಹಾನಿಯಾಗಿದೆ ಎಂದು ಬೀಕನಹಳ್ಳಿ ರೈತ ದೇವಪ್ಪ ಹೇಳಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…