Advertisement
ಸುದ್ದಿಗಳು

ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ

Share

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ ಯೋಜನೆಗಳ ಕುರಿತ ಪರಿಶೀಲನಾ ಸಭೆ ನಡೆಯಿತು.ಮೀನು ಸೇರಿದಂತೆ   ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ  ಅಗತ್ಯ  ಕ್ರಮ ಕೈಗೊಳ್ಳಬೇಕೆಂದು  ಪ್ರಧಾನಿ ನರೇಂದ್ರ ಮೋದಿ ಅಧಿಕಾರಿಗಳಿಗೆ  ಸೂಚನೆ ನೀಡಿದರು.

ಸಭೆಯಲ್ಲಿ ಮೀನುಗಾರಿಕಾ ಸಚಿವ ರಾಜೀವ್ ರಂಜನ್ ಸಿಂಗ್, ಪ್ರಧಾನಿ ಅವರ ಪ್ರಧಾನ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ಮತ್ತು ಉನ್ನತ ಅಧಿಕಾರಿಗಳು  ಉಪಸ್ಥಿತರಿದ್ದರು.ಸಭೆಯಲ್ಲಿ ಆಳ ಸಮುದ್ರದ ಮೀನುಗಾರಿಕೆ,   ಮತ್ಸ್ಯೋದ್ಯಮ ಅಭಿವೃದ್ಧಿ ಯೋಜನೆಗಳು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಪ್ರಧಾನಿ  ಅವರಿಗೆ  ಅಧಿಕಾರಿಗಳು    ಮಾಹಿತಿ ನೀಡಿದರು. ಬಳಿಕ ಪ್ರಧಾನಿ,  ಮೀನು ಸೇರಿದಂತೆ   ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ  ಅಗತ್ಯ  ಕ್ರಮ ಕೈಗೊಳ್ಳಬೇಕೆಂದು  ಅಧಿಕಾರಿಗಳಿಗೆ  ಸೂಚನೆ ನೀಡಿದರು.ಮೀನುಗಾರಿಕೆ ಸಚಿವಾಲಯದಿಂದ ಕಳೆದ ತಿಂಗಳು 28ರಂದು 255 ಕೋಟಿ ರೂಪಾಯಿ ಮೊತ್ತದ ಯೋಜನೆಗಳನ್ನು ಪ್ರಕಟಿಸಿದ ನಂತರ ಈ ಮಹತ್ವದ ಸಭೆ ನಡೆದಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago