Advertisement
ಸುದ್ದಿಗಳು

ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ

Share

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ ಯೋಜನೆಗಳ ಕುರಿತ ಪರಿಶೀಲನಾ ಸಭೆ ನಡೆಯಿತು.ಮೀನು ಸೇರಿದಂತೆ   ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ  ಅಗತ್ಯ  ಕ್ರಮ ಕೈಗೊಳ್ಳಬೇಕೆಂದು  ಪ್ರಧಾನಿ ನರೇಂದ್ರ ಮೋದಿ ಅಧಿಕಾರಿಗಳಿಗೆ  ಸೂಚನೆ ನೀಡಿದರು.

ಸಭೆಯಲ್ಲಿ ಮೀನುಗಾರಿಕಾ ಸಚಿವ ರಾಜೀವ್ ರಂಜನ್ ಸಿಂಗ್, ಪ್ರಧಾನಿ ಅವರ ಪ್ರಧಾನ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ಮತ್ತು ಉನ್ನತ ಅಧಿಕಾರಿಗಳು  ಉಪಸ್ಥಿತರಿದ್ದರು.ಸಭೆಯಲ್ಲಿ ಆಳ ಸಮುದ್ರದ ಮೀನುಗಾರಿಕೆ,   ಮತ್ಸ್ಯೋದ್ಯಮ ಅಭಿವೃದ್ಧಿ ಯೋಜನೆಗಳು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಪ್ರಧಾನಿ  ಅವರಿಗೆ  ಅಧಿಕಾರಿಗಳು    ಮಾಹಿತಿ ನೀಡಿದರು. ಬಳಿಕ ಪ್ರಧಾನಿ,  ಮೀನು ಸೇರಿದಂತೆ   ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ  ಅಗತ್ಯ  ಕ್ರಮ ಕೈಗೊಳ್ಳಬೇಕೆಂದು  ಅಧಿಕಾರಿಗಳಿಗೆ  ಸೂಚನೆ ನೀಡಿದರು.ಮೀನುಗಾರಿಕೆ ಸಚಿವಾಲಯದಿಂದ ಕಳೆದ ತಿಂಗಳು 28ರಂದು 255 ಕೋಟಿ ರೂಪಾಯಿ ಮೊತ್ತದ ಯೋಜನೆಗಳನ್ನು ಪ್ರಕಟಿಸಿದ ನಂತರ ಈ ಮಹತ್ವದ ಸಭೆ ನಡೆದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

1 hour ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

7 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

8 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

15 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

23 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

1 day ago