ಸುದ್ದಿಗಳು

ಬಂದರುಗಳ ನಿರ್ವಹಣಾ ಸಾಮರ್ಥ್ಯ ಹೆಚ್ಚಳ | 2047ರ ವೇಳೆಗೆ 10 ಸಾವಿರ ಮಿಲಿಯನ್ ಟನ್ ಗುರಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

2047ರ ವೇಳೆಗೆ ಭಾರತದ ಬಂದರುಗಳ ನಿರ್ವಹಣಾ ಸಾಮರ್ಥ್ಯವನ್ನು 10 ಸಾವಿರ ಮಿಲಿಯನ್ ಟನ್ ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಬಂದರು ಹಾಗೂ ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೊವಾಲ್ ಹೇಳಿದ್ದಾರೆ.

Advertisement
Advertisement

ಅವರು ಸಾಗರ ಮಂಥನ ಶೃಂಗಸಭೆಯಲ್ಲಿ ಮಾತನಾಡಿ, ಭಾರತ ತನ್ನ ಬಂದರು, ಹಡಗು ನಿರ್ಮಾಣ ಹಾಗೂ ಒಳನಾಡು ಜಲಮಾರ್ಗಗಳ ಸಾಮರ್ಥ್ಯವನ್ನು ವೃದ್ಧಿಸಲು 80 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಮೂಲಕ ಸಾಗರ ವಲಯದಲ್ಲಿ ಕ್ರಾಂತಿಯ ಗುರಿ ಹೊಂದಿದೆ ಎಂದರು. ‘ಅಮೃತ ಕಾಲ ಸಾಗರ ದೂರದೃಷ್ಟಿ 2047’ ಕುರಿತಂತೆ ಪ್ರಸ್ತಾಪಿಸಿದ ಅವರು, ಭವಿಷ್ಯದಲ್ಲಿ ಶುದ್ಧ ಇಂಧನದ ಮೂಲಕ ಮಾತ್ರ ಹಡಗುಗಳ ಸಂಚಾರ ಕೈಗೊಳ್ಳಲು ಕ್ರಮಗಳನ್ನು ವಹಿಸಲಾಗುತ್ತಿದೆ. ನೀಲಿ ಆರ್ಥಿಕತೆಯಲ್ಲಿ ಸುಸ್ಥಿರ ಅಭಿವೃದ್ಧಿ ಕೈಗೊಳ್ಳಲು ಜಾಗತಿಕ ಸಂವಾದ ಹಾಗೂ ಜ್ಞಾನವನ್ನು ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ಈ ಸಮಾವೇಶದಲ್ಲಿ 60ಕ್ಕೂ ಅಧಿಕ ರಾಷ್ಟ್ರಗಳು ವಿಚಾರ ವಿನಿಮಯ ನಡೆಸಲಿವೆ ಎಂದು ಅವರು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

17 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

20 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

21 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

1 day ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

2 days ago