2047ರ ವೇಳೆಗೆ ಭಾರತದ ಬಂದರುಗಳ ನಿರ್ವಹಣಾ ಸಾಮರ್ಥ್ಯವನ್ನು 10 ಸಾವಿರ ಮಿಲಿಯನ್ ಟನ್ ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಬಂದರು ಹಾಗೂ ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೊವಾಲ್ ಹೇಳಿದ್ದಾರೆ.
ಅವರು ಸಾಗರ ಮಂಥನ ಶೃಂಗಸಭೆಯಲ್ಲಿ ಮಾತನಾಡಿ, ಭಾರತ ತನ್ನ ಬಂದರು, ಹಡಗು ನಿರ್ಮಾಣ ಹಾಗೂ ಒಳನಾಡು ಜಲಮಾರ್ಗಗಳ ಸಾಮರ್ಥ್ಯವನ್ನು ವೃದ್ಧಿಸಲು 80 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಮೂಲಕ ಸಾಗರ ವಲಯದಲ್ಲಿ ಕ್ರಾಂತಿಯ ಗುರಿ ಹೊಂದಿದೆ ಎಂದರು. ‘ಅಮೃತ ಕಾಲ ಸಾಗರ ದೂರದೃಷ್ಟಿ 2047’ ಕುರಿತಂತೆ ಪ್ರಸ್ತಾಪಿಸಿದ ಅವರು, ಭವಿಷ್ಯದಲ್ಲಿ ಶುದ್ಧ ಇಂಧನದ ಮೂಲಕ ಮಾತ್ರ ಹಡಗುಗಳ ಸಂಚಾರ ಕೈಗೊಳ್ಳಲು ಕ್ರಮಗಳನ್ನು ವಹಿಸಲಾಗುತ್ತಿದೆ. ನೀಲಿ ಆರ್ಥಿಕತೆಯಲ್ಲಿ ಸುಸ್ಥಿರ ಅಭಿವೃದ್ಧಿ ಕೈಗೊಳ್ಳಲು ಜಾಗತಿಕ ಸಂವಾದ ಹಾಗೂ ಜ್ಞಾನವನ್ನು ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ಈ ಸಮಾವೇಶದಲ್ಲಿ 60ಕ್ಕೂ ಅಧಿಕ ರಾಷ್ಟ್ರಗಳು ವಿಚಾರ ವಿನಿಮಯ ನಡೆಸಲಿವೆ ಎಂದು ಅವರು ಹೇಳಿದರು.
ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…