Advertisement
ಸುದ್ದಿಗಳು

ಬಂದರುಗಳ ನಿರ್ವಹಣಾ ಸಾಮರ್ಥ್ಯ ಹೆಚ್ಚಳ | 2047ರ ವೇಳೆಗೆ 10 ಸಾವಿರ ಮಿಲಿಯನ್ ಟನ್ ಗುರಿ

Share

2047ರ ವೇಳೆಗೆ ಭಾರತದ ಬಂದರುಗಳ ನಿರ್ವಹಣಾ ಸಾಮರ್ಥ್ಯವನ್ನು 10 ಸಾವಿರ ಮಿಲಿಯನ್ ಟನ್ ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಬಂದರು ಹಾಗೂ ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೊವಾಲ್ ಹೇಳಿದ್ದಾರೆ.

ಅವರು ಸಾಗರ ಮಂಥನ ಶೃಂಗಸಭೆಯಲ್ಲಿ ಮಾತನಾಡಿ, ಭಾರತ ತನ್ನ ಬಂದರು, ಹಡಗು ನಿರ್ಮಾಣ ಹಾಗೂ ಒಳನಾಡು ಜಲಮಾರ್ಗಗಳ ಸಾಮರ್ಥ್ಯವನ್ನು ವೃದ್ಧಿಸಲು 80 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಮೂಲಕ ಸಾಗರ ವಲಯದಲ್ಲಿ ಕ್ರಾಂತಿಯ ಗುರಿ ಹೊಂದಿದೆ ಎಂದರು. ‘ಅಮೃತ ಕಾಲ ಸಾಗರ ದೂರದೃಷ್ಟಿ 2047’ ಕುರಿತಂತೆ ಪ್ರಸ್ತಾಪಿಸಿದ ಅವರು, ಭವಿಷ್ಯದಲ್ಲಿ ಶುದ್ಧ ಇಂಧನದ ಮೂಲಕ ಮಾತ್ರ ಹಡಗುಗಳ ಸಂಚಾರ ಕೈಗೊಳ್ಳಲು ಕ್ರಮಗಳನ್ನು ವಹಿಸಲಾಗುತ್ತಿದೆ. ನೀಲಿ ಆರ್ಥಿಕತೆಯಲ್ಲಿ ಸುಸ್ಥಿರ ಅಭಿವೃದ್ಧಿ ಕೈಗೊಳ್ಳಲು ಜಾಗತಿಕ ಸಂವಾದ ಹಾಗೂ ಜ್ಞಾನವನ್ನು ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ಈ ಸಮಾವೇಶದಲ್ಲಿ 60ಕ್ಕೂ ಅಧಿಕ ರಾಷ್ಟ್ರಗಳು ವಿಚಾರ ವಿನಿಮಯ ನಡೆಸಲಿವೆ ಎಂದು ಅವರು ಹೇಳಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

34 minutes ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

7 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

11 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

19 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

19 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

21 hours ago