Advertisement
ಸುದ್ದಿಗಳು

ಬಂದರುಗಳ ನಿರ್ವಹಣಾ ಸಾಮರ್ಥ್ಯ ಹೆಚ್ಚಳ | 2047ರ ವೇಳೆಗೆ 10 ಸಾವಿರ ಮಿಲಿಯನ್ ಟನ್ ಗುರಿ

Share

2047ರ ವೇಳೆಗೆ ಭಾರತದ ಬಂದರುಗಳ ನಿರ್ವಹಣಾ ಸಾಮರ್ಥ್ಯವನ್ನು 10 ಸಾವಿರ ಮಿಲಿಯನ್ ಟನ್ ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಬಂದರು ಹಾಗೂ ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೊವಾಲ್ ಹೇಳಿದ್ದಾರೆ.

ಅವರು ಸಾಗರ ಮಂಥನ ಶೃಂಗಸಭೆಯಲ್ಲಿ ಮಾತನಾಡಿ, ಭಾರತ ತನ್ನ ಬಂದರು, ಹಡಗು ನಿರ್ಮಾಣ ಹಾಗೂ ಒಳನಾಡು ಜಲಮಾರ್ಗಗಳ ಸಾಮರ್ಥ್ಯವನ್ನು ವೃದ್ಧಿಸಲು 80 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಮೂಲಕ ಸಾಗರ ವಲಯದಲ್ಲಿ ಕ್ರಾಂತಿಯ ಗುರಿ ಹೊಂದಿದೆ ಎಂದರು. ‘ಅಮೃತ ಕಾಲ ಸಾಗರ ದೂರದೃಷ್ಟಿ 2047’ ಕುರಿತಂತೆ ಪ್ರಸ್ತಾಪಿಸಿದ ಅವರು, ಭವಿಷ್ಯದಲ್ಲಿ ಶುದ್ಧ ಇಂಧನದ ಮೂಲಕ ಮಾತ್ರ ಹಡಗುಗಳ ಸಂಚಾರ ಕೈಗೊಳ್ಳಲು ಕ್ರಮಗಳನ್ನು ವಹಿಸಲಾಗುತ್ತಿದೆ. ನೀಲಿ ಆರ್ಥಿಕತೆಯಲ್ಲಿ ಸುಸ್ಥಿರ ಅಭಿವೃದ್ಧಿ ಕೈಗೊಳ್ಳಲು ಜಾಗತಿಕ ಸಂವಾದ ಹಾಗೂ ಜ್ಞಾನವನ್ನು ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ಈ ಸಮಾವೇಶದಲ್ಲಿ 60ಕ್ಕೂ ಅಧಿಕ ರಾಷ್ಟ್ರಗಳು ವಿಚಾರ ವಿನಿಮಯ ನಡೆಸಲಿವೆ ಎಂದು ಅವರು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

6 minutes ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

8 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

9 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

19 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago