ಅರಣ್ಯ ಪ್ರದೇಶದಲ್ಲಿ ಕಳೆ ಗಿಡಗಳ ಪ್ರಮಾಣ ಹೆಚ್ಚಳ | ಭಾರತೀಯ ಅರಣ್ಯ ಸ್ಥಿತಿಗತಿ ವರದಿಯಲ್ಲಿ ಪ್ರಸ್ತಾಪ

January 7, 2025
10:45 PM
ಕಾಡಿನಲ್ಲಿ ಕಳೆಗಿಡಗಳ ಪ್ರಮಾಣ ದುಪ್ಪಟ್ಟಾಗುತ್ತಿದ್ದು, ಇದರಿಂದ ಅರಣ್ಯಕ್ಕೂ, ಪ್ರಾಣಿಗಳಿಗೂ, ಅಂತರ್ಜಲಕ್ಕೂ ಸಮಸ್ಯೆಯಾಗುತ್ತಿದೆ.

ರಾಜ್ಯದ ಅರಣ್ಯ ಪ್ರದೇಶದಲ್ಲಿ ಕಳೆ ಗಿಡಗಳ ಪ್ರಮಾಣ ಹೆಚ್ಚುತ್ತಿದೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವ ಭಾರತೀಯ ಅರಣ್ಯ ಸ್ಥಿತಿಗತಿ ವರದಿ- 2023ರಲ್ಲಿ ತಿಳಿಸಿದೆ.…..ಮುಂದೆ ಓದಿ….

ಲಂಟಾನಾ, ತೀವ್ರಗಂಧಿ, ಅಕೇಶಿಯಾ, ತಗಚೆ, ಉತ್ತರಾಣಿ ಇತ್ಯಾದಿ ಕಳೆಗಿಡಗಳ ಪ್ರಮಾಣ ದುಪ್ಪಟ್ಟಾಗುತ್ತಿದ್ದು, ಕಾಡು ಮತ್ತು ಕಾಡಿನ ಪ್ರಾಣಿಗಳ ಮೇಲೆ ಇದು ತೀವ್ರತರ ಪರಿಣಾಮಗಳನ್ನು ಬೀರುತ್ತಿದೆ. 2021ರ ವರದಿಯ ಪ್ರಕಾರ, ಇವು 2860 ಚದರ ಕಿಲೋಮೀಟರ್ ಹರಡಿದ್ದವು. 2023ರ ವೇಳೆಗೆ ಈ ಕಳೆ ಸಸ್ಯಗಳ ಪ್ರಮಾಣ, 6219 ಚದುರ ಕಿಲೋಮೀಟರ್ ಗೆ ವಿಸ್ತರಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಹುಲ್ಲುಗಾವಲು ಪ್ರದೇಶಾಭಿವೃದ್ಧಿ ಯೋಜನೆಯನ್ನು ವಿಸ್ತಿರಿಸಿದೆ.

ಕಳೆ ಗಿಡಗಳ ಪ್ರಮಾಣ ಹೆಚ್ಚುತ್ತಿದೆ. ಈ ಕಳೆ ಗಿಡಗಳನ್ನು ಪ್ರಾಣಿಗಳೂ ಸಹ ತಿನ್ನುವುದಿಲ್ಲ. ಅಲ್ಲದೆ ಅಂತರ್ಜಲ ಪ್ರಮಾಣವನ್ನು ಇವು ತಗ್ಗಿಸುತ್ತಿವೆ. ಹೀಗಾಗಿ, ಹಲವು ಪರ್ಯಾಯ ಕ್ರಮ ಅನಿವಾರ್ಯವಾಗಿದೆ.
– ಸಂತೋಷ್ ಕುಮಾರ್-‌  ಮಹದೇಶ್ವರ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ,

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror