ರಾಜ್ಯದ ಅರಣ್ಯ ಪ್ರದೇಶದಲ್ಲಿ ಕಳೆ ಗಿಡಗಳ ಪ್ರಮಾಣ ಹೆಚ್ಚುತ್ತಿದೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವ ಭಾರತೀಯ ಅರಣ್ಯ ಸ್ಥಿತಿಗತಿ ವರದಿ- 2023ರಲ್ಲಿ ತಿಳಿಸಿದೆ.…..ಮುಂದೆ ಓದಿ….
ಲಂಟಾನಾ, ತೀವ್ರಗಂಧಿ, ಅಕೇಶಿಯಾ, ತಗಚೆ, ಉತ್ತರಾಣಿ ಇತ್ಯಾದಿ ಕಳೆಗಿಡಗಳ ಪ್ರಮಾಣ ದುಪ್ಪಟ್ಟಾಗುತ್ತಿದ್ದು, ಕಾಡು ಮತ್ತು ಕಾಡಿನ ಪ್ರಾಣಿಗಳ ಮೇಲೆ ಇದು ತೀವ್ರತರ ಪರಿಣಾಮಗಳನ್ನು ಬೀರುತ್ತಿದೆ. 2021ರ ವರದಿಯ ಪ್ರಕಾರ, ಇವು 2860 ಚದರ ಕಿಲೋಮೀಟರ್ ಹರಡಿದ್ದವು. 2023ರ ವೇಳೆಗೆ ಈ ಕಳೆ ಸಸ್ಯಗಳ ಪ್ರಮಾಣ, 6219 ಚದುರ ಕಿಲೋಮೀಟರ್ ಗೆ ವಿಸ್ತರಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಹುಲ್ಲುಗಾವಲು ಪ್ರದೇಶಾಭಿವೃದ್ಧಿ ಯೋಜನೆಯನ್ನು ವಿಸ್ತಿರಿಸಿದೆ.
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…