ರಾಜ್ಯದ ಅರಣ್ಯ ಪ್ರದೇಶದಲ್ಲಿ ಕಳೆ ಗಿಡಗಳ ಪ್ರಮಾಣ ಹೆಚ್ಚುತ್ತಿದೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವ ಭಾರತೀಯ ಅರಣ್ಯ ಸ್ಥಿತಿಗತಿ ವರದಿ- 2023ರಲ್ಲಿ ತಿಳಿಸಿದೆ.…..ಮುಂದೆ ಓದಿ….
ಲಂಟಾನಾ, ತೀವ್ರಗಂಧಿ, ಅಕೇಶಿಯಾ, ತಗಚೆ, ಉತ್ತರಾಣಿ ಇತ್ಯಾದಿ ಕಳೆಗಿಡಗಳ ಪ್ರಮಾಣ ದುಪ್ಪಟ್ಟಾಗುತ್ತಿದ್ದು, ಕಾಡು ಮತ್ತು ಕಾಡಿನ ಪ್ರಾಣಿಗಳ ಮೇಲೆ ಇದು ತೀವ್ರತರ ಪರಿಣಾಮಗಳನ್ನು ಬೀರುತ್ತಿದೆ. 2021ರ ವರದಿಯ ಪ್ರಕಾರ, ಇವು 2860 ಚದರ ಕಿಲೋಮೀಟರ್ ಹರಡಿದ್ದವು. 2023ರ ವೇಳೆಗೆ ಈ ಕಳೆ ಸಸ್ಯಗಳ ಪ್ರಮಾಣ, 6219 ಚದುರ ಕಿಲೋಮೀಟರ್ ಗೆ ವಿಸ್ತರಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಹುಲ್ಲುಗಾವಲು ಪ್ರದೇಶಾಭಿವೃದ್ಧಿ ಯೋಜನೆಯನ್ನು ವಿಸ್ತಿರಿಸಿದೆ.
"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…
"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…
ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ ಆಶಯವನ್ನೇ ಕಳೆದುಕೊಳ್ಳುತ್ತದೆ.…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490