ಸುದ್ದಿಗಳು

ಅರಣ್ಯ ಪ್ರದೇಶದಲ್ಲಿ ಕಳೆ ಗಿಡಗಳ ಪ್ರಮಾಣ ಹೆಚ್ಚಳ | ಭಾರತೀಯ ಅರಣ್ಯ ಸ್ಥಿತಿಗತಿ ವರದಿಯಲ್ಲಿ ಪ್ರಸ್ತಾಪ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದ ಅರಣ್ಯ ಪ್ರದೇಶದಲ್ಲಿ ಕಳೆ ಗಿಡಗಳ ಪ್ರಮಾಣ ಹೆಚ್ಚುತ್ತಿದೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವ ಭಾರತೀಯ ಅರಣ್ಯ ಸ್ಥಿತಿಗತಿ ವರದಿ- 2023ರಲ್ಲಿ ತಿಳಿಸಿದೆ.…..ಮುಂದೆ ಓದಿ….

Advertisement
Advertisement

ಲಂಟಾನಾ, ತೀವ್ರಗಂಧಿ, ಅಕೇಶಿಯಾ, ತಗಚೆ, ಉತ್ತರಾಣಿ ಇತ್ಯಾದಿ ಕಳೆಗಿಡಗಳ ಪ್ರಮಾಣ ದುಪ್ಪಟ್ಟಾಗುತ್ತಿದ್ದು, ಕಾಡು ಮತ್ತು ಕಾಡಿನ ಪ್ರಾಣಿಗಳ ಮೇಲೆ ಇದು ತೀವ್ರತರ ಪರಿಣಾಮಗಳನ್ನು ಬೀರುತ್ತಿದೆ. 2021ರ ವರದಿಯ ಪ್ರಕಾರ, ಇವು 2860 ಚದರ ಕಿಲೋಮೀಟರ್ ಹರಡಿದ್ದವು. 2023ರ ವೇಳೆಗೆ ಈ ಕಳೆ ಸಸ್ಯಗಳ ಪ್ರಮಾಣ, 6219 ಚದುರ ಕಿಲೋಮೀಟರ್ ಗೆ ವಿಸ್ತರಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಹುಲ್ಲುಗಾವಲು ಪ್ರದೇಶಾಭಿವೃದ್ಧಿ ಯೋಜನೆಯನ್ನು ವಿಸ್ತಿರಿಸಿದೆ.

ಕಳೆ ಗಿಡಗಳ ಪ್ರಮಾಣ ಹೆಚ್ಚುತ್ತಿದೆ. ಈ ಕಳೆ ಗಿಡಗಳನ್ನು ಪ್ರಾಣಿಗಳೂ ಸಹ ತಿನ್ನುವುದಿಲ್ಲ. ಅಲ್ಲದೆ ಅಂತರ್ಜಲ ಪ್ರಮಾಣವನ್ನು ಇವು ತಗ್ಗಿಸುತ್ತಿವೆ. ಹೀಗಾಗಿ, ಹಲವು ಪರ್ಯಾಯ ಕ್ರಮ ಅನಿವಾರ್ಯವಾಗಿದೆ.
– ಸಂತೋಷ್ ಕುಮಾರ್-‌  ಮಹದೇಶ್ವರ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ,
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ

"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…

11 hours ago

ಮದುವೆಯ ವಿಳಂಬಕ್ಕೆ ಈ ಕಾರಣವೂ ಇರಬಹುದು..! ಪರಿಹಾರ ಕ್ರಮಗಳು ಇಲ್ಲಿದೆ ನೋಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

1 day ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

1 day ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

1 day ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago