ರಾಜ್ಯದ ಅರಣ್ಯ ಪ್ರದೇಶದಲ್ಲಿ ಕಳೆ ಗಿಡಗಳ ಪ್ರಮಾಣ ಹೆಚ್ಚುತ್ತಿದೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವ ಭಾರತೀಯ ಅರಣ್ಯ ಸ್ಥಿತಿಗತಿ ವರದಿ- 2023ರಲ್ಲಿ ತಿಳಿಸಿದೆ.…..ಮುಂದೆ ಓದಿ….
ಲಂಟಾನಾ, ತೀವ್ರಗಂಧಿ, ಅಕೇಶಿಯಾ, ತಗಚೆ, ಉತ್ತರಾಣಿ ಇತ್ಯಾದಿ ಕಳೆಗಿಡಗಳ ಪ್ರಮಾಣ ದುಪ್ಪಟ್ಟಾಗುತ್ತಿದ್ದು, ಕಾಡು ಮತ್ತು ಕಾಡಿನ ಪ್ರಾಣಿಗಳ ಮೇಲೆ ಇದು ತೀವ್ರತರ ಪರಿಣಾಮಗಳನ್ನು ಬೀರುತ್ತಿದೆ. 2021ರ ವರದಿಯ ಪ್ರಕಾರ, ಇವು 2860 ಚದರ ಕಿಲೋಮೀಟರ್ ಹರಡಿದ್ದವು. 2023ರ ವೇಳೆಗೆ ಈ ಕಳೆ ಸಸ್ಯಗಳ ಪ್ರಮಾಣ, 6219 ಚದುರ ಕಿಲೋಮೀಟರ್ ಗೆ ವಿಸ್ತರಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಹುಲ್ಲುಗಾವಲು ಪ್ರದೇಶಾಭಿವೃದ್ಧಿ ಯೋಜನೆಯನ್ನು ವಿಸ್ತಿರಿಸಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…