ರಾಜ್ಯದ ಅರಣ್ಯ ಪ್ರದೇಶದಲ್ಲಿ ಕಳೆ ಗಿಡಗಳ ಪ್ರಮಾಣ ಹೆಚ್ಚುತ್ತಿದೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವ ಭಾರತೀಯ ಅರಣ್ಯ ಸ್ಥಿತಿಗತಿ ವರದಿ- 2023ರಲ್ಲಿ ತಿಳಿಸಿದೆ.…..ಮುಂದೆ ಓದಿ….
ಲಂಟಾನಾ, ತೀವ್ರಗಂಧಿ, ಅಕೇಶಿಯಾ, ತಗಚೆ, ಉತ್ತರಾಣಿ ಇತ್ಯಾದಿ ಕಳೆಗಿಡಗಳ ಪ್ರಮಾಣ ದುಪ್ಪಟ್ಟಾಗುತ್ತಿದ್ದು, ಕಾಡು ಮತ್ತು ಕಾಡಿನ ಪ್ರಾಣಿಗಳ ಮೇಲೆ ಇದು ತೀವ್ರತರ ಪರಿಣಾಮಗಳನ್ನು ಬೀರುತ್ತಿದೆ. 2021ರ ವರದಿಯ ಪ್ರಕಾರ, ಇವು 2860 ಚದರ ಕಿಲೋಮೀಟರ್ ಹರಡಿದ್ದವು. 2023ರ ವೇಳೆಗೆ ಈ ಕಳೆ ಸಸ್ಯಗಳ ಪ್ರಮಾಣ, 6219 ಚದುರ ಕಿಲೋಮೀಟರ್ ಗೆ ವಿಸ್ತರಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಹುಲ್ಲುಗಾವಲು ಪ್ರದೇಶಾಭಿವೃದ್ಧಿ ಯೋಜನೆಯನ್ನು ವಿಸ್ತಿರಿಸಿದೆ.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…