Advertisement
ಸುದ್ದಿಗಳು

ಅರಣ್ಯ ಪ್ರದೇಶದಲ್ಲಿ ಕಳೆ ಗಿಡಗಳ ಪ್ರಮಾಣ ಹೆಚ್ಚಳ | ಭಾರತೀಯ ಅರಣ್ಯ ಸ್ಥಿತಿಗತಿ ವರದಿಯಲ್ಲಿ ಪ್ರಸ್ತಾಪ

Share

ರಾಜ್ಯದ ಅರಣ್ಯ ಪ್ರದೇಶದಲ್ಲಿ ಕಳೆ ಗಿಡಗಳ ಪ್ರಮಾಣ ಹೆಚ್ಚುತ್ತಿದೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವ ಭಾರತೀಯ ಅರಣ್ಯ ಸ್ಥಿತಿಗತಿ ವರದಿ- 2023ರಲ್ಲಿ ತಿಳಿಸಿದೆ.…..ಮುಂದೆ ಓದಿ….

ಲಂಟಾನಾ, ತೀವ್ರಗಂಧಿ, ಅಕೇಶಿಯಾ, ತಗಚೆ, ಉತ್ತರಾಣಿ ಇತ್ಯಾದಿ ಕಳೆಗಿಡಗಳ ಪ್ರಮಾಣ ದುಪ್ಪಟ್ಟಾಗುತ್ತಿದ್ದು, ಕಾಡು ಮತ್ತು ಕಾಡಿನ ಪ್ರಾಣಿಗಳ ಮೇಲೆ ಇದು ತೀವ್ರತರ ಪರಿಣಾಮಗಳನ್ನು ಬೀರುತ್ತಿದೆ. 2021ರ ವರದಿಯ ಪ್ರಕಾರ, ಇವು 2860 ಚದರ ಕಿಲೋಮೀಟರ್ ಹರಡಿದ್ದವು. 2023ರ ವೇಳೆಗೆ ಈ ಕಳೆ ಸಸ್ಯಗಳ ಪ್ರಮಾಣ, 6219 ಚದುರ ಕಿಲೋಮೀಟರ್ ಗೆ ವಿಸ್ತರಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಹುಲ್ಲುಗಾವಲು ಪ್ರದೇಶಾಭಿವೃದ್ಧಿ ಯೋಜನೆಯನ್ನು ವಿಸ್ತಿರಿಸಿದೆ.

ಕಳೆ ಗಿಡಗಳ ಪ್ರಮಾಣ ಹೆಚ್ಚುತ್ತಿದೆ. ಈ ಕಳೆ ಗಿಡಗಳನ್ನು ಪ್ರಾಣಿಗಳೂ ಸಹ ತಿನ್ನುವುದಿಲ್ಲ. ಅಲ್ಲದೆ ಅಂತರ್ಜಲ ಪ್ರಮಾಣವನ್ನು ಇವು ತಗ್ಗಿಸುತ್ತಿವೆ. ಹೀಗಾಗಿ, ಹಲವು ಪರ್ಯಾಯ ಕ್ರಮ ಅನಿವಾರ್ಯವಾಗಿದೆ.
– ಸಂತೋಷ್ ಕುಮಾರ್-‌  ಮಹದೇಶ್ವರ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ,
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

6 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

6 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

8 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

15 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

16 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

17 hours ago