ರಾಜ್ಯದ ಅರಣ್ಯ ಪ್ರದೇಶದಲ್ಲಿ ಕಳೆ ಗಿಡಗಳ ಪ್ರಮಾಣ ಹೆಚ್ಚುತ್ತಿದೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವ ಭಾರತೀಯ ಅರಣ್ಯ ಸ್ಥಿತಿಗತಿ ವರದಿ- 2023ರಲ್ಲಿ ತಿಳಿಸಿದೆ.…..ಮುಂದೆ ಓದಿ….
ಲಂಟಾನಾ, ತೀವ್ರಗಂಧಿ, ಅಕೇಶಿಯಾ, ತಗಚೆ, ಉತ್ತರಾಣಿ ಇತ್ಯಾದಿ ಕಳೆಗಿಡಗಳ ಪ್ರಮಾಣ ದುಪ್ಪಟ್ಟಾಗುತ್ತಿದ್ದು, ಕಾಡು ಮತ್ತು ಕಾಡಿನ ಪ್ರಾಣಿಗಳ ಮೇಲೆ ಇದು ತೀವ್ರತರ ಪರಿಣಾಮಗಳನ್ನು ಬೀರುತ್ತಿದೆ. 2021ರ ವರದಿಯ ಪ್ರಕಾರ, ಇವು 2860 ಚದರ ಕಿಲೋಮೀಟರ್ ಹರಡಿದ್ದವು. 2023ರ ವೇಳೆಗೆ ಈ ಕಳೆ ಸಸ್ಯಗಳ ಪ್ರಮಾಣ, 6219 ಚದುರ ಕಿಲೋಮೀಟರ್ ಗೆ ವಿಸ್ತರಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಹುಲ್ಲುಗಾವಲು ಪ್ರದೇಶಾಭಿವೃದ್ಧಿ ಯೋಜನೆಯನ್ನು ವಿಸ್ತಿರಿಸಿದೆ.
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…