ರಾಜ್ಯದ ಅರಣ್ಯ ಪ್ರದೇಶದಲ್ಲಿ ಕಳೆ ಗಿಡಗಳ ಪ್ರಮಾಣ ಹೆಚ್ಚುತ್ತಿದೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವ ಭಾರತೀಯ ಅರಣ್ಯ ಸ್ಥಿತಿಗತಿ ವರದಿ- 2023ರಲ್ಲಿ ತಿಳಿಸಿದೆ.…..ಮುಂದೆ ಓದಿ….
ಲಂಟಾನಾ, ತೀವ್ರಗಂಧಿ, ಅಕೇಶಿಯಾ, ತಗಚೆ, ಉತ್ತರಾಣಿ ಇತ್ಯಾದಿ ಕಳೆಗಿಡಗಳ ಪ್ರಮಾಣ ದುಪ್ಪಟ್ಟಾಗುತ್ತಿದ್ದು, ಕಾಡು ಮತ್ತು ಕಾಡಿನ ಪ್ರಾಣಿಗಳ ಮೇಲೆ ಇದು ತೀವ್ರತರ ಪರಿಣಾಮಗಳನ್ನು ಬೀರುತ್ತಿದೆ. 2021ರ ವರದಿಯ ಪ್ರಕಾರ, ಇವು 2860 ಚದರ ಕಿಲೋಮೀಟರ್ ಹರಡಿದ್ದವು. 2023ರ ವೇಳೆಗೆ ಈ ಕಳೆ ಸಸ್ಯಗಳ ಪ್ರಮಾಣ, 6219 ಚದುರ ಕಿಲೋಮೀಟರ್ ಗೆ ವಿಸ್ತರಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಹುಲ್ಲುಗಾವಲು ಪ್ರದೇಶಾಭಿವೃದ್ಧಿ ಯೋಜನೆಯನ್ನು ವಿಸ್ತಿರಿಸಿದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…