ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ದೇಶಾದ್ಯಂತ 1 ಸಾವಿರದ 600 ಚಾಲಕ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಅವರು, ದೇಶದ ಆರ್ಥಿಕ ಪ್ರಗತಿ ವೃದ್ಧಿಯಾಗುತ್ತಿದ್ದಂತೆ, ರಸ್ತೆ ಸರಕು ಸಾಗಾಣೆಯಲ್ಲೂ ತೀವ್ರ ಏರಿಕೆಯಾಗುತ್ತಿದೆ. ಚಾಲಕರು 16 ತಾಸು ದುಡಿಯುವಂತಾಗಿದೆ. ರಸ್ತೆ ಸುರಕ್ಷತೆಯಲ್ಲಿ ಚಾಲಕರ ತರಬೇತಿಯು ಪ್ರಮುಖವಾಗಿದ್ದು , ದೇಶದಲ್ಲಿ 22 ಲಕ್ಷ ಅನುಭವಿ ಚಾಲಕರ ಕೊರತೆಯಿದೆ ಈ ಕೊರತೆಯನ್ನು ನಿವಾರಿಸುವ ನಿಟ್ಟಿನಲ್ಲಿ ಹೊಸ ನೀತಿಯನ್ನು ಜಾರಿಗೆ ತರಲಾಗಿದ್ದು, ಇದರಡಿ ಹೊಸ ಚಾಲಕರ ತರಬೇತಿ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಪ್ರತಿ ಕೇಂದ್ರಕ್ಕೆ 2 ಕೋಟಿ 50 ಲಕ್ಷ ರೂಪಾಯಿ ಸರ್ಕಾರ ನೀಡಲಿದೆ ಎಂದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…