Advertisement
MIRROR FOCUS

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

Share

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು ಸದೃಢ ದೇಶದ ನಿರ್ಮಾಣದ ಹಾದಿಯಲ್ಲಿ ಸ್ಥೂಲಕಾಯತೆ ಒಂದು ಸವಾಲಾಗಿದೆ ಎಂದುಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.

ಬಾಹ್ಯಾಕಾಶ, ಕೃತಕ ಬುದ್ಧಿಮತ್ತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಯುವ ಪೀಳಿಗೆಯ ಹೆಚ್ಚುತ್ತಿರುವ ಪಾಲ್ಗೊಳ್ಳುವಿಕೆ, ದೇಶದಲ್ಲಿ ಹೊಸ ಕ್ರಾಂತಿಯನ್ನುಂಟು ಮಾಡಿದೆ. ಆದರೆ ಜೀವನದಲ್ಲಿ ಕ್ರೀಡೆಯ ಮಹತ್ವವೂ ಅಗತ್ಯ ಇದೆ. ದೈಹಿಕ ವ್ಯಾಯಾಮಗಳೂ ಅಗತ್ಯ ಎಂದ ಪ್ರಧಾನಿ, ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು ಸದೃಢ ದೇಶದ ನಿರ್ಮಾಣದ ಹಾದಿಯಲ್ಲಿ ಸ್ಥೂಲಕಾಯತೆ ಒಂದು ಸವಾಲಾಗಿದೆ ಎಂದರು. ಈ ಸಮಸ್ಯೆಯನ್ನು ಎದುರಿಸಲು ಒಂದು ಉಪಯುಕ್ತ ವಿಧಾನದ ಸಲಹೆ ನೀಡಿದ ಅವರು, ಅಡುಗೆಗೆ ಎಣ್ಣೆಯ ಬಳಕೆಯನ್ನು ಶೇಕಡಾ 10ರಷ್ಟು ಕಡಿಮೆ ಮಾಡುವ ನಿರ್ಧಾರ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಬಳಿಕ ಪ್ರಧಾನಿ, ಸ್ಥೂಲಕಾಯತೆಯನ್ನು ಸಮರ್ಥವಾಗಿ ಎದುರಿಸಲು ಹಾಗೂ ಆರೋಗ್ಯಪೂರ್ಣ ಬದುಕು ಸಾಗಿಸುವ ಕುರಿತಂತೆ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ, ಖ್ಯಾತ ಅಥ್ಲೀಟ್ ನಿಖತ್ ಜರೀನ್, ಬೆಂಗಳೂರಿನ ಖ್ಯಾತ ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ ನೀಡಿರುವ ಸಲಹೆಗಳ ಧ್ವನಿ ಮುದ್ರಣಗಳನ್ನು ಕೇಳುಗರಿಗೆ ಪ್ರಸ್ತುತಪಡಿಸಿದರು.

ದೇವಿ ಶೆಟ್ಟಿ ಮಾತನಾಡಿ, ಯುವಜನತೆ ಆದಷ್ಟು ವ್ಯಾಯಾಮಗಳನ್ನು ಮಾಡುವಂತೆ ಸಲಹೆ ನೀಡಿದ್ದಾರೆ. ಆದಷ್ಟು ಆಹಾರ ಪದ್ಧತಿಯಲ್ಲಿ ಅನ್ನ, ಚಪಾತಿ, ಸಕ್ಕರೆ ಪ್ರಮಾಣ ಕಡಿಮೆ ಮಾಡುವಂತೆ ಸೂಚಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

54 minutes ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

2 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

4 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

5 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

18 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

1 day ago