ಎಥನಾಲ್ ಮಿಶ್ರಣ ಗುರಿಯನ್ನು ಶೇಕಡ 20ಕ್ಕೂ ಅಧಿಕ ಹೆಚ್ಚಳ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ, ದೇಶ ಈಗಾಗಲೇ ಶೇಕಡ 19.6ರಷ್ಟು ಎಥನಾಲ್ ಮಿಶ್ರಣ ದರವನ್ನು ಸಾಧಿಸಿದೆ. ಹಾಗಾಗಿ ಅದನ್ನು ಹೆಚ್ಚಳ ಮಾಡುವ ಬಗ್ಗೆ ಚಿಂತನೆ ಇದೆ. ಅಭಿವೃದ್ಧಿ ಸವಾಲುಗಳ ನಡುವೆಯೂ ದೇಶದ ಎಲ್ಲ ತೈಲ ಉತ್ಪಾದನಾ ಕಂಪನಿಗಳು 2045ರ ವೇಳೆಗೆ ಶೂನ್ಯ ಇಂಗಾಲದ ಗುರಿ ಸಾಧಿಸಲು ಮುಂದಾಗಿವೆ ಎಂದು ಹೇಳಿದರು.
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…
ಬಾಂಗ್ಲಾದೇಶದಲ್ಲಿ ಭಾರೀ ಮಳೆಯಿಂದ 44 ಮಂದಿ ಮೃತಪಟ್ಟಿದ್ದು, 10 ಲಕ್ಷಕ್ಕೂ ಹೆಚ್ಚು ಜನರು…
ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…
ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…