ಎಥನಾಲ್ ಮಿಶ್ರಣ ಗುರಿಯನ್ನು ಶೇಕಡ 20ಕ್ಕೂ ಅಧಿಕ ಹೆಚ್ಚಳ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ, ದೇಶ ಈಗಾಗಲೇ ಶೇಕಡ 19.6ರಷ್ಟು ಎಥನಾಲ್ ಮಿಶ್ರಣ ದರವನ್ನು ಸಾಧಿಸಿದೆ. ಹಾಗಾಗಿ ಅದನ್ನು ಹೆಚ್ಚಳ ಮಾಡುವ ಬಗ್ಗೆ ಚಿಂತನೆ ಇದೆ. ಅಭಿವೃದ್ಧಿ ಸವಾಲುಗಳ ನಡುವೆಯೂ ದೇಶದ ಎಲ್ಲ ತೈಲ ಉತ್ಪಾದನಾ ಕಂಪನಿಗಳು 2045ರ ವೇಳೆಗೆ ಶೂನ್ಯ ಇಂಗಾಲದ ಗುರಿ ಸಾಧಿಸಲು ಮುಂದಾಗಿವೆ ಎಂದು ಹೇಳಿದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…