ಮುಂಬರುವ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್ ನ್ಯಾಷನಲ್ ಡೆವಲಪ್ ಮೆಂಟಲ್ ಇನ್ಕ್ಲೂಸಿವ್ ಅಲೈನ್ಸ್(I.N.D.I.A) ಎಂದು ನಾಮಕರಣ ಮಾಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ಪ್ರತಿಪಕ್ಷಗಳ ಸಭೆಯ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭಾರತದ ಪ್ರಜಾಪ್ರಭುತ್ವ ಉಳಿವಿಗೆ ನಮ್ಮ ಹೋರಾಟ ನಡೆಯುತ್ತಿದೆ. ಒಂದೇ ಧ್ವನಿಯಲ್ಲಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು. 26 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಿ ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ. 11 ಜನರ ಸಮಿತಿ ರಚನೆ ಮಾಡಲು ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದೇವೆ. ಈ 11 ಜನರ ಹೆಸರು ಸದ್ಯದಲ್ಲೇ ಘೋಷಣೆ ಮಾಡುತ್ತೇವೆ ಎಂದರು. ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…