Advertisement
MIRROR FOCUS

5 ದೇಶಗಳಿಗೆ ಅಕ್ಕಿ ರಫ್ತು ಮಾಡಲು ಸರ್ಕಾರದ ಅನುಮತಿ

Share

ನಿರ್ದಿಷ್ಟ ಪ್ರಮಾಣದ ಗೋಧಿ ಹಾಗೂ ಕಡಿ ಅಕ್ಕಿಯನ್ನು 5 ದೇಶಗಳಿಗೆ ರಫ್ತು ಮಾಡಲು ಸರ್ಕಾರ ಅನುಮತಿ ನೀಡಿದೆ. ಭೂತಾನ್,  ಇಂಡೋನೇಷ್ಯಾ ಸೇರಿದಂತೆ ಐದು ದೇಶಗಳಿಗೆ ನಿಗದಿತ ಪ್ರಮಾಣದ ಗೋಧಿ, ಗೋಧಿ ಹಿಟ್ಟು ಮತ್ತು ಕಡಿ ಅಕ್ಕಿಯನ್ನು ರಫ್ತು ಮಾಡಲು ಸರ್ಕಾರ ಅನುಮತಿ ನೀಡಿದೆ.

ಭೂತಾನ್‌ಗೆ  14,184 ಟನ್‌ಗಳಷ್ಟು ಗೋಧಿ , 5,326 ಟನ್‌ಗಳಷ್ಟು ಗೋಧಿ ಹುಡಿ,  15.226 ಟನ್‌ಗಳಷ್ಟು ಮೈದಾ/ರವೆ ಮತ್ತು 48,804 ಟನ್‌ಗಳಷ್ಟು ಕಡಿ ಅಕ್ಕಿ ಒಳಗೊಂಡಿದೆ. ಇತರ ಐದು ದೇಶಗಳ ಬೇಡಿಕೆಗೆ ಅನುಗುಣವಾಗಿ ರಫ್ತು ನಡೆಯಲಿದೆ. ರಾಷ್ಟ್ರೀಯ ಸಹಕಾರಿ ರಫ್ತು ಲಿಮಿಟೆಡ್  ಮೂಲಕ ರಫ್ತಿಗೆ ಅನುಮತಿ ನೀಡಲಾಗಿದೆ ಎಂದು ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ ಅಧಿಸೂಚನೆಯಲ್ಲಿ ತಿಳಿಸಿದೆ.

ದೇಶೀಯ ಪೂರೈಕೆಯನ್ನು ಹೆಚ್ಚಿಸಲು ಗೋಧಿ ಮತ್ತು ಕಡಿ ಅಕ್ಕಿಯ ರಫ್ತುಗಳನ್ನು ನಿಷೇಧಿಸಲಾಗಿದೆಯಾದರೂ, ಕೆಲವು ದೇಶಗಳಿಗೆ ಅವರ ಆಹಾರ ಭದ್ರತೆ ಅಗತ್ಯಗಳನ್ನು ಪೂರೈಸಲು ಮತ್ತು ವಿನಂತಿಯ ಮೇರೆಗೆ ಸರ್ಕಾರವು ನೀಡಿದ ಅನುಮತಿಯ ಆಧಾರದ ಮೇಲೆ  ಅನುಮತಿಸಲಾಗಿದೆ.

ಕೃಪೆ : BES

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago