ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ ರೇಬೀಸ್, ಟೆಟನಸ್, ಹೆಪಟೈಟಿಸ್ ಬಿ ಮತ್ತು ಇತರ ಲಸಿಕೆಗಳು ಸೇರಿವೆ. ಇತ್ತೀಚೆಗೆ ಭಾರತವು ಮ್ಯಾನ್ಮಾರ್ಗೆ ಕೂಡಾ ಇದೇ ಮಾದರಿಯಲ್ಲಿ ನೆರವು ನೀಡಿತ್ತು.ಮ್ಯಾನ್ಮಾರ್ ಭೂಕಂಪದ ನಂತರ ಪರಿಹಾಋ ಕಾರ್ಯಗಳಿಗಾಗಿ ಆಹಾರ ಔಷಧಿ ಸೇರಿದಂತೆ 750 ಮೆಟ್ರಿಕ್ ಟನ್ಗಳಿಗೂ ಅಧಿಕ ಸಾಮಾಗ್ರಿ ರವಾನೆ ಮಾಡಿತ್ತು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…