Advertisement
ಸುದ್ದಿಗಳು

ಜಾಗತಿಕ ಹಸಿವು ಸೂಚ್ಯಂಕ ಪ್ರಕಟ | 111 ನೇ ಸ್ಥಾನಕ್ಕೆ ಕುಸಿದ ಭಾರತ |

Share

ಜಾಗತಿಕ ಹಸಿವಿನ ಸೂಚ್ಯಂಕ-2023 ರಲ್ಲಿ ಭಾರತವು 125 ದೇಶಗಳ ಪೈಕಿ 111 ನೇ ಸ್ಥಾನದಲ್ಲಿದೆ. ಭಾರತದಲ್ಲಿ ಮಕ್ಕಳ ಅಪೌಷ್ಟಿಕತೆ ಪ್ರಮಾಣ ಶೇಕಡಾ 18.7 ರಷ್ಟಿದೆ ಎಂದು ವರದಿ ಮಾಡಿದೆ. 2022 ರಲ್ಲಿ ಈ ಸೂಚ್ಯಂಕದ ಪ್ರಕಾರ, ಭಾರತವು 121 ದೇಶಗಳಲ್ಲಿ 107 ನೇ ಸ್ಥಾನದಲ್ಲಿತ್ತು. ಜಾಗತಿಕ ಹಸಿವು ಸೂಚ್ಯಂಕ-2023 ರಲ್ಲಿ 28.7 ಅಂಕಗಳೊಂದಿಗೆ, ಭಾರತವು ಹಸಿವಿನ ಮಟ್ಟ ಗಂಭೀರವಾಗಿದೆ ಎಂದು ಸೂಚ್ಯಂಕದ ಆಧಾರದ ಮೇಲೆ ವರದಿ ಮಾಡಿದೆ.ಭಾರತದ ಮಕ್ಕಳ ಕ್ಷೀಣತೆಯ ಪ್ರಮಾಣವು 18.7 ಪ್ರತಿಶತದಷ್ಟಿದೆ  ಎಂದು ವರದಿ ಹೇಳಿದೆ.

ಭಾರತದ ಮಕ್ಕಳ ಕ್ಷೀಣತೆಯ ಪ್ರಮಾಣವು 18.7% ರಷ್ಟಿದೆ – 2023 ರ ವರದಿಯಲ್ಲಿ ದಾಖಲಾದ ಅತ್ಯಧಿಕ – ಮತ್ತು ಅದರ ಮಕ್ಕಳ ಕುಂಠಿತ ದರವು 35.5% ಆಗಿದೆ.  ಇದೇ ವೇಳೆ  ಪಾಕಿಸ್ತಾನ 102ನೇ ಸ್ಥಾನಲ್ಲಿದ್ದರೆ, ಬಾಂಗ್ಲಾದೇಶ -81, ನೇಪಾಳ- 69 ಹಾಗೂ ಶ್ರೀಲಂಕಾ 60ನೇ ಸ್ಥಾನದಲ್ಲಿದೆ. ಗ್ಲೋಬಲ್ ಹಂಗರ್ ಇಂಡೆಕ್ಸ್ (ಜಿಎಚ್‌ಐ) ಜಾಗತಿಕ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಹಸಿವಿನ ಪ್ರಮಾಣವನ್ನು ಸಮಗ್ರವಾಗಿ ಅಳೆಯುವ ಮತ್ತು ಟ್ರ್ಯಾಕ್ ಮಾಡುವ ವಿಧಾನವಾಗಿದೆ. ಜಾಗತಿಕ ಹಸಿವು ಸೂಚ್ಯಂಕ  ಎಂಬುದು ಪ್ರಾದೇಶಿಕ, ರಾಷ್ಟ್ರೀಯ ಹಾಗೂ ಜಾಗತಿಕ ಮಟ್ಟದಲ್ಲಿ ಹಸಿವಿನ ಪ್ರಮಾಣವನ್ನು ಅಳೆಯುವ ಸಾಧನವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

13 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

14 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

16 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

16 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago