Advertisement
ಸುದ್ದಿಗಳು

ಜಾಗತಿಕ ಹಸಿವು ಸೂಚ್ಯಂಕ ಪ್ರಕಟ | 111 ನೇ ಸ್ಥಾನಕ್ಕೆ ಕುಸಿದ ಭಾರತ |

Share

ಜಾಗತಿಕ ಹಸಿವಿನ ಸೂಚ್ಯಂಕ-2023 ರಲ್ಲಿ ಭಾರತವು 125 ದೇಶಗಳ ಪೈಕಿ 111 ನೇ ಸ್ಥಾನದಲ್ಲಿದೆ. ಭಾರತದಲ್ಲಿ ಮಕ್ಕಳ ಅಪೌಷ್ಟಿಕತೆ ಪ್ರಮಾಣ ಶೇಕಡಾ 18.7 ರಷ್ಟಿದೆ ಎಂದು ವರದಿ ಮಾಡಿದೆ. 2022 ರಲ್ಲಿ ಈ ಸೂಚ್ಯಂಕದ ಪ್ರಕಾರ, ಭಾರತವು 121 ದೇಶಗಳಲ್ಲಿ 107 ನೇ ಸ್ಥಾನದಲ್ಲಿತ್ತು. ಜಾಗತಿಕ ಹಸಿವು ಸೂಚ್ಯಂಕ-2023 ರಲ್ಲಿ 28.7 ಅಂಕಗಳೊಂದಿಗೆ, ಭಾರತವು ಹಸಿವಿನ ಮಟ್ಟ ಗಂಭೀರವಾಗಿದೆ ಎಂದು ಸೂಚ್ಯಂಕದ ಆಧಾರದ ಮೇಲೆ ವರದಿ ಮಾಡಿದೆ.ಭಾರತದ ಮಕ್ಕಳ ಕ್ಷೀಣತೆಯ ಪ್ರಮಾಣವು 18.7 ಪ್ರತಿಶತದಷ್ಟಿದೆ  ಎಂದು ವರದಿ ಹೇಳಿದೆ.

ಭಾರತದ ಮಕ್ಕಳ ಕ್ಷೀಣತೆಯ ಪ್ರಮಾಣವು 18.7% ರಷ್ಟಿದೆ – 2023 ರ ವರದಿಯಲ್ಲಿ ದಾಖಲಾದ ಅತ್ಯಧಿಕ – ಮತ್ತು ಅದರ ಮಕ್ಕಳ ಕುಂಠಿತ ದರವು 35.5% ಆಗಿದೆ.  ಇದೇ ವೇಳೆ  ಪಾಕಿಸ್ತಾನ 102ನೇ ಸ್ಥಾನಲ್ಲಿದ್ದರೆ, ಬಾಂಗ್ಲಾದೇಶ -81, ನೇಪಾಳ- 69 ಹಾಗೂ ಶ್ರೀಲಂಕಾ 60ನೇ ಸ್ಥಾನದಲ್ಲಿದೆ. ಗ್ಲೋಬಲ್ ಹಂಗರ್ ಇಂಡೆಕ್ಸ್ (ಜಿಎಚ್‌ಐ) ಜಾಗತಿಕ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಹಸಿವಿನ ಪ್ರಮಾಣವನ್ನು ಸಮಗ್ರವಾಗಿ ಅಳೆಯುವ ಮತ್ತು ಟ್ರ್ಯಾಕ್ ಮಾಡುವ ವಿಧಾನವಾಗಿದೆ. ಜಾಗತಿಕ ಹಸಿವು ಸೂಚ್ಯಂಕ  ಎಂಬುದು ಪ್ರಾದೇಶಿಕ, ರಾಷ್ಟ್ರೀಯ ಹಾಗೂ ಜಾಗತಿಕ ಮಟ್ಟದಲ್ಲಿ ಹಸಿವಿನ ಪ್ರಮಾಣವನ್ನು ಅಳೆಯುವ ಸಾಧನವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

7 hours ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

15 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

1 day ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

1 day ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

2 days ago