Advertisement
ಸುದ್ದಿಗಳು

ಇಂಧನ ಆಮದು ದೇಶಗಳ ಗುಂಪು ವಿಸ್ತರಿಸಿದ ಭಾರತ – 2 ಲಕ್ಷ ಚ.ಕಿ.ಮೀ. ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಪರಿಶೋಧನೆ

Share

ವಿಶ್ವದ ಹಲವು ಭಾಗಗಳಲ್ಲಿನ ಭೌಗೋಳಿಕ ರಾಜಕೀಯ ಪರಿಸ್ಥಿತಿಗಳ ಹೊರತಾಗಿಯೂ ಭಾರತವು ಇಂಧನ ಲಭ್ಯತೆ, ಕೈಗೆಟಕುವ ದರ ಹಾಗೂ ಸುಸ್ಥಿರತೆಯ ಅಂಶಗಳನ್ನು ಯಶಸ್ವಿಯಾಗಿ ದಾಟಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ದೆಹಲಿಯಲ್ಲಿ ಸಭೆಯನ್ನು  ಉದ್ದೇಶಿಸಿ  ಅವರು, ಭಾರತ ಇಂಧನ ಆಮದು ಮಾಡಿಕೊಳ್ಳುವ ದೇಶಗಳ ಗುಂಪನ್ನು ವಿಸ್ತರಿಸಿಕೊಂಡಿದೆ ಎಂದು ತಿಳಿಸಿದರು. ಹೈಡ್ರೋಕಾರ್ಬನ್ ಪರಿಶೋಧನೆ ಹಾಗೂ ಪರವಾನಗಿ ನೀತಿ ವ್ಯವಸ್ಥೆಯ 10ನೇ ಸುತ್ತಿನ  ಬಿಡ್ಡಿಂಗ್ ಅಡಿ ಸರ್ಕಾರ 2 ಲಕ್ಷ ಚದರ ಕಿಲೋ ಮೀಟರ್ ಗಳಿಂತಲೂ ಹೆಚ್ಚು ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಗಳಿಗಾಗಿ ಅನ್ವೇಷಿಸುತ್ತಿದೆ ಎಂದು ಹೇಳಿದರು. ಈ ವರ್ಷದ ಅಂತ್ಯದ ವೇಳೆಗೆ ಪರಿಶೋಧನಾ ಪ್ರದೇಶವನ್ನು 0.5 ಮಿಲಿಯನ್ ಕಿಲೋ ಮೀಟರ್ ಗೆ, 2030ರ ವೇಳೆಗೆ ಒಂದು ಮಿಲಿಯನ್ ಚದರ ಕಿಲೋ ಮೀಟರ್ ಗೆ ಹೆಚ್ಚಿಸುವುದು ಸರ್ಕಾರದ ಗುರಿಯಾಗಿದೆ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

20 minutes ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

10 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

12 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

19 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

1 day ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago