ವಿಶ್ವದ ಹಲವು ಭಾಗಗಳಲ್ಲಿನ ಭೌಗೋಳಿಕ ರಾಜಕೀಯ ಪರಿಸ್ಥಿತಿಗಳ ಹೊರತಾಗಿಯೂ ಭಾರತವು ಇಂಧನ ಲಭ್ಯತೆ, ಕೈಗೆಟಕುವ ದರ ಹಾಗೂ ಸುಸ್ಥಿರತೆಯ ಅಂಶಗಳನ್ನು ಯಶಸ್ವಿಯಾಗಿ ದಾಟಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ದೆಹಲಿಯಲ್ಲಿ ಸಭೆಯನ್ನು ಉದ್ದೇಶಿಸಿ ಅವರು, ಭಾರತ ಇಂಧನ ಆಮದು ಮಾಡಿಕೊಳ್ಳುವ ದೇಶಗಳ ಗುಂಪನ್ನು ವಿಸ್ತರಿಸಿಕೊಂಡಿದೆ ಎಂದು ತಿಳಿಸಿದರು. ಹೈಡ್ರೋಕಾರ್ಬನ್ ಪರಿಶೋಧನೆ ಹಾಗೂ ಪರವಾನಗಿ ನೀತಿ ವ್ಯವಸ್ಥೆಯ 10ನೇ ಸುತ್ತಿನ ಬಿಡ್ಡಿಂಗ್ ಅಡಿ ಸರ್ಕಾರ 2 ಲಕ್ಷ ಚದರ ಕಿಲೋ ಮೀಟರ್ ಗಳಿಂತಲೂ ಹೆಚ್ಚು ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಗಳಿಗಾಗಿ ಅನ್ವೇಷಿಸುತ್ತಿದೆ ಎಂದು ಹೇಳಿದರು. ಈ ವರ್ಷದ ಅಂತ್ಯದ ವೇಳೆಗೆ ಪರಿಶೋಧನಾ ಪ್ರದೇಶವನ್ನು 0.5 ಮಿಲಿಯನ್ ಕಿಲೋ ಮೀಟರ್ ಗೆ, 2030ರ ವೇಳೆಗೆ ಒಂದು ಮಿಲಿಯನ್ ಚದರ ಕಿಲೋ ಮೀಟರ್ ಗೆ ಹೆಚ್ಚಿಸುವುದು ಸರ್ಕಾರದ ಗುರಿಯಾಗಿದೆ ಎಂದು ತಿಳಿಸಿದರು.
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…