Advertisement
ಸುದ್ದಿಗಳು

ಭಾರತ ಅಮೇರಿಕಾಗೆ ಅತಿದೊಡ್ಡ ವ್ಯಾಪಾರ ಪಾಲುದಾರ: ಅಮೇರಿಕಾ ವಿತ್ತ ಸಚಿವೆ: ಇಂಡೋ-ಅಮೇರಿಕಾ ಸಂಬಂಧ ಮತ್ತಷ್ಟು ವೃದ್ಧಿ

Share

ಭಾರತವನ್ನು ಅಮೇರಿಕಾದ ಅತಿದೊಡ್ಡ ವ್ಯಾಪಾರ ಪಾಲುದಾರ ಎಂದು ಅಮೇರಿಕಾ ವಿತ್ತ ಸಚಿವೆ ಹೇಳಿದ್ದಾರೆ ಇದೇ ವೇಳೆ ಫ್ರೆಂಡ್ ಶೋರಿಂಗ್ ಬಗ್ಗೆನು ಅವರು ಪ್ರಸ್ತಾಪಿಸಿದ್ದಾರೆ. ಪೂರೈಕೆ ಸರಪಳಿ (ಸಪ್ಲೈ ಚೈನ್) ನ್ನು ಬಲಪಡಿಸುವ ನಿಟ್ಟಿನಲ್ಲಿ ಫ್ರೆಂಡ್ ಶೋರಿಂಗ್ ಬಹಳ ಸಹಕಾರಿಯಾಗಲಿದೆ. ಅಮೇರಿಕ ಅಧ್ಯಕ್ಷ ಜೋ ಬೈಡನ್ ಕೂಡ ಈ ಹಿಂದೆ ಭಾರತವನ್ನು ಅವಿಭಾಜ್ಯ ಪಾಲುದಾರ ರಾಷ್ಟ್ರ ಎಂದು ಹೇಳಿದ್ದರು.

ಬೆಂಗಳೂರಿನಲ್ಲಿ ನಡೆಯುತ್ತಿರುವ ಜಿ-20 ಹಣಕಾಸು ಸಚಿವರು ಹಾಗೂ ಕೇಂದ್ರ ಬ್ಯಾಂಕ್ ಗೌರ್ನರ್ ಗಳ ಸಭೆಯಲ್ಲಿ ಅಮೇರಿಕ ಹಾಗೂ ಭಾರತದ ಟೆಕ್ ಉದ್ಯಮದ ನಾಯಕರು ಭಾಗಿಯಾಗಿದ್ದರು.

2021ರಲ್ಲಿ ಇಂಡೋ-ಅಮೇರಿಕಾ ದ್ವಿಪಕ್ಷೀಯ ವ್ಯಾಪಾರ 150 ಬಿಲಿಯನ್ ಡಾಲರ್ ನಷ್ಟಿತ್ತು.  ನಮ್ಮ ಜನರ ನಡುವಿನ ಸಂಬಂಧಗಳು ನಮ್ಮ ದೇಶಗಳ ಸಂಬಂಧದ ನಿಕಟತೆಯನ್ನು ದೃಢೀಕರಿಸುತ್ತವೆ. 2 ಲಕ್ಷ ಭಾರತೀಯರು ಅಮೇರಿಕಾದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇದರಿಂದ ಅಮೇರಿಕಾ ಶಾಲೆ ಮತ್ತು ವಿಶ್ವವಿದ್ಯಾಲಯಗಳನ್ನು ವಿದ್ಯಾರ್ಥಿಗಳು ಶ್ರೀಮಂತಗೊಳಿಸುತ್ತಿದ್ದಾರೆ.  ಭಾರತೀಯರು ತಮ್ಮ ನಡುವೆ ಸಂವಹನ ನಡೆಸಲು ವಾಟ್ಸ್ ಆಪ್ ನ್ನು ಬಳಕೆ ಮಾಡುತ್ತಿದ್ದು ಹಲವು ಅಮೇರಿಕ ಸಂಸ್ಥೆಗಳು ಕಾರ್ಯನಿರ್ವಹಿಸುವುದಕ್ಕೆ ಇನ್ಫೋಸಿಸ್ ಮೇಲೆ ಅವಲಂಬಿತವಾಗಿದೆ ಎಂದು ಅಮೇರಿಕಾ ವಿತ್ತ ಸಚಿವರು ಹೇಳಿದರು.

ಇನ್ಫೋಸಿಸ್ ನ ಅಧ್ಯಕ್ಷ ನಂದನ್ ನಿಲೇಕಣಿ, ಐಬಿಎಂ ಇಂಡಿಯಾದ ಎಂಡಿ ಸಂದೀಪ್ ಪಟೇಲ್, ಇಂಟೆಲ್ ಇಂಡಿಯಾ ಮುಖ್ಯಸ್ಥ ನಿವೃತಿ ರೈ, ಫಾಕ್ಸ್ ಕಾನ್ ಇಂಡಿಯಾ ಮುಖ್ಯಸ್ಥ ಜೋಷ್ ಫೌಲ್ಗರ್ ಮತ್ತು ವಿಪ್ರೋ ಅಧ್ಯಕ್ಷ ರಿಷಾದ್ ಪ್ರೇಮ್ಜಿ ಸಹ ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

‘ಸೂಪರ್‌ ಎಲ್‌ ನಿನೊ’ ಆತಂಕ | ಭಾರತದಲ್ಲಿ ಮುಂಗಾರು ಸಂಕಷ್ಟ – ಕೃಷಿ ಮತ್ತು ವಿದ್ಯುತ್‌ ಬೇಡಿಕೆಗೆ ದೊಡ್ಡ ಸವಾಲು?

ಸೂಪರ್‌ ಎಲ್‌ ನಿನೊ ರೂಪುಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಭಾರತದ ಮುಂಗಾರು ಮಳೆ, ಕೃಷಿ…

3 hours ago

ಗ್ರಾಮೀಣ ಕರಕುಶಲ ಗ್ರಾಮಗಳಿಗೆ ಹೊಸ ಜೀವ ತುಂಬುತ್ತಿರುವ ಪ್ರವಾಸೋದ್ಯಮ – ವಿಯೆಟ್ನಾಂ ಮಾದರಿ ಗಮನ ಸೆಳೆಯುತ್ತಿದೆ

ಗ್ರಾಮೀಣ ಪ್ರವಾಸೋದ್ಯಮದ ಮೂಲಕ ವಿಯೆಟ್ನಾಂನಲ್ಲಿ ಸಾಂಪ್ರದಾಯಿಕ ಕರಕುಶಲ ಗ್ರಾಮಗಳಿಗೆ ಹೊಸ ಜೀವ ಸಿಕ್ಕಿದೆ.…

3 hours ago

ಮಿಜೋರಾಂ ಅಭಿವೃದ್ಧಿಗೆ ₹339 ಕೋಟಿ ಹೂಡಿಕೆ – ಕೃಷಿ, ಪ್ರವಾಸೋದ್ಯಮ, ರಸ್ತೆ ಸಂಪರ್ಕಕ್ಕೆ ಉತ್ತೇಜನ

ಮಿಜೋರಾಂನಲ್ಲಿ ₹339 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಹೂಡಿಕೆ ಮಾಡಿರುವ NEC, ಕೃಷಿ, ಅಡಿಕೆ…

3 hours ago

ದೇಶವ್ಯಾಪಿ ಗೋಹತ್ಯೆ ನಿಷೇಧ ಅಥವಾ ‘ರಾಷ್ಟ್ರೀಯ ಪ್ರಾಣಿ’ ಸ್ಥಾನಮಾನಕ್ಕೆ ಪ್ರಸ್ತಾವನೆ ಇಲ್ಲ

ಹಸುವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನ ನೀಡುವುದು ಅಥವಾ ದೇಶವ್ಯಾಪಿ ಗೋಹತ್ಯೆ ನಿಷೇಧ ಜಾರಿಗೊಳಿಸುವ…

3 hours ago

ಬೆಳೆ ವೈರಸ್‌ ರೋಗಗಳಿಗೆ ಇನ್ನೂ ವ್ಯಾಕ್ಸಿನ್‌ ಇಲ್ಲ..! – ರೋಗ ನಿರೋಧಕ ತಳಿಗಳೇ ಭವಿಷ್ಯದ ಆಶಾಕಿರಣ

ಬೆಳೆ ವೈರಸ್‌ ರೋಗಗಳಿಗೆ ಇನ್ನೂ ವ್ಯಾಕ್ಸಿನ್‌ ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ರೋಗ…

10 hours ago