Advertisement
ಸುದ್ದಿಗಳು

ಭಾರತ ಅಮೇರಿಕಾಗೆ ಅತಿದೊಡ್ಡ ವ್ಯಾಪಾರ ಪಾಲುದಾರ: ಅಮೇರಿಕಾ ವಿತ್ತ ಸಚಿವೆ: ಇಂಡೋ-ಅಮೇರಿಕಾ ಸಂಬಂಧ ಮತ್ತಷ್ಟು ವೃದ್ಧಿ

Share

ಭಾರತವನ್ನು ಅಮೇರಿಕಾದ ಅತಿದೊಡ್ಡ ವ್ಯಾಪಾರ ಪಾಲುದಾರ ಎಂದು ಅಮೇರಿಕಾ ವಿತ್ತ ಸಚಿವೆ ಹೇಳಿದ್ದಾರೆ ಇದೇ ವೇಳೆ ಫ್ರೆಂಡ್ ಶೋರಿಂಗ್ ಬಗ್ಗೆನು ಅವರು ಪ್ರಸ್ತಾಪಿಸಿದ್ದಾರೆ. ಪೂರೈಕೆ ಸರಪಳಿ (ಸಪ್ಲೈ ಚೈನ್) ನ್ನು ಬಲಪಡಿಸುವ ನಿಟ್ಟಿನಲ್ಲಿ ಫ್ರೆಂಡ್ ಶೋರಿಂಗ್ ಬಹಳ ಸಹಕಾರಿಯಾಗಲಿದೆ. ಅಮೇರಿಕ ಅಧ್ಯಕ್ಷ ಜೋ ಬೈಡನ್ ಕೂಡ ಈ ಹಿಂದೆ ಭಾರತವನ್ನು ಅವಿಭಾಜ್ಯ ಪಾಲುದಾರ ರಾಷ್ಟ್ರ ಎಂದು ಹೇಳಿದ್ದರು.

ಬೆಂಗಳೂರಿನಲ್ಲಿ ನಡೆಯುತ್ತಿರುವ ಜಿ-20 ಹಣಕಾಸು ಸಚಿವರು ಹಾಗೂ ಕೇಂದ್ರ ಬ್ಯಾಂಕ್ ಗೌರ್ನರ್ ಗಳ ಸಭೆಯಲ್ಲಿ ಅಮೇರಿಕ ಹಾಗೂ ಭಾರತದ ಟೆಕ್ ಉದ್ಯಮದ ನಾಯಕರು ಭಾಗಿಯಾಗಿದ್ದರು.

2021ರಲ್ಲಿ ಇಂಡೋ-ಅಮೇರಿಕಾ ದ್ವಿಪಕ್ಷೀಯ ವ್ಯಾಪಾರ 150 ಬಿಲಿಯನ್ ಡಾಲರ್ ನಷ್ಟಿತ್ತು.  ನಮ್ಮ ಜನರ ನಡುವಿನ ಸಂಬಂಧಗಳು ನಮ್ಮ ದೇಶಗಳ ಸಂಬಂಧದ ನಿಕಟತೆಯನ್ನು ದೃಢೀಕರಿಸುತ್ತವೆ. 2 ಲಕ್ಷ ಭಾರತೀಯರು ಅಮೇರಿಕಾದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇದರಿಂದ ಅಮೇರಿಕಾ ಶಾಲೆ ಮತ್ತು ವಿಶ್ವವಿದ್ಯಾಲಯಗಳನ್ನು ವಿದ್ಯಾರ್ಥಿಗಳು ಶ್ರೀಮಂತಗೊಳಿಸುತ್ತಿದ್ದಾರೆ.  ಭಾರತೀಯರು ತಮ್ಮ ನಡುವೆ ಸಂವಹನ ನಡೆಸಲು ವಾಟ್ಸ್ ಆಪ್ ನ್ನು ಬಳಕೆ ಮಾಡುತ್ತಿದ್ದು ಹಲವು ಅಮೇರಿಕ ಸಂಸ್ಥೆಗಳು ಕಾರ್ಯನಿರ್ವಹಿಸುವುದಕ್ಕೆ ಇನ್ಫೋಸಿಸ್ ಮೇಲೆ ಅವಲಂಬಿತವಾಗಿದೆ ಎಂದು ಅಮೇರಿಕಾ ವಿತ್ತ ಸಚಿವರು ಹೇಳಿದರು.

ಇನ್ಫೋಸಿಸ್ ನ ಅಧ್ಯಕ್ಷ ನಂದನ್ ನಿಲೇಕಣಿ, ಐಬಿಎಂ ಇಂಡಿಯಾದ ಎಂಡಿ ಸಂದೀಪ್ ಪಟೇಲ್, ಇಂಟೆಲ್ ಇಂಡಿಯಾ ಮುಖ್ಯಸ್ಥ ನಿವೃತಿ ರೈ, ಫಾಕ್ಸ್ ಕಾನ್ ಇಂಡಿಯಾ ಮುಖ್ಯಸ್ಥ ಜೋಷ್ ಫೌಲ್ಗರ್ ಮತ್ತು ವಿಪ್ರೋ ಅಧ್ಯಕ್ಷ ರಿಷಾದ್ ಪ್ರೇಮ್ಜಿ ಸಹ ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

3 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

4 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

11 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

19 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

20 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago