Advertisement
ಸುದ್ದಿಗಳು

ಭಾರತ ಅಮೇರಿಕಾಗೆ ಅತಿದೊಡ್ಡ ವ್ಯಾಪಾರ ಪಾಲುದಾರ: ಅಮೇರಿಕಾ ವಿತ್ತ ಸಚಿವೆ: ಇಂಡೋ-ಅಮೇರಿಕಾ ಸಂಬಂಧ ಮತ್ತಷ್ಟು ವೃದ್ಧಿ

Share

ಭಾರತವನ್ನು ಅಮೇರಿಕಾದ ಅತಿದೊಡ್ಡ ವ್ಯಾಪಾರ ಪಾಲುದಾರ ಎಂದು ಅಮೇರಿಕಾ ವಿತ್ತ ಸಚಿವೆ ಹೇಳಿದ್ದಾರೆ ಇದೇ ವೇಳೆ ಫ್ರೆಂಡ್ ಶೋರಿಂಗ್ ಬಗ್ಗೆನು ಅವರು ಪ್ರಸ್ತಾಪಿಸಿದ್ದಾರೆ. ಪೂರೈಕೆ ಸರಪಳಿ (ಸಪ್ಲೈ ಚೈನ್) ನ್ನು ಬಲಪಡಿಸುವ ನಿಟ್ಟಿನಲ್ಲಿ ಫ್ರೆಂಡ್ ಶೋರಿಂಗ್ ಬಹಳ ಸಹಕಾರಿಯಾಗಲಿದೆ. ಅಮೇರಿಕ ಅಧ್ಯಕ್ಷ ಜೋ ಬೈಡನ್ ಕೂಡ ಈ ಹಿಂದೆ ಭಾರತವನ್ನು ಅವಿಭಾಜ್ಯ ಪಾಲುದಾರ ರಾಷ್ಟ್ರ ಎಂದು ಹೇಳಿದ್ದರು.

ಬೆಂಗಳೂರಿನಲ್ಲಿ ನಡೆಯುತ್ತಿರುವ ಜಿ-20 ಹಣಕಾಸು ಸಚಿವರು ಹಾಗೂ ಕೇಂದ್ರ ಬ್ಯಾಂಕ್ ಗೌರ್ನರ್ ಗಳ ಸಭೆಯಲ್ಲಿ ಅಮೇರಿಕ ಹಾಗೂ ಭಾರತದ ಟೆಕ್ ಉದ್ಯಮದ ನಾಯಕರು ಭಾಗಿಯಾಗಿದ್ದರು.

2021ರಲ್ಲಿ ಇಂಡೋ-ಅಮೇರಿಕಾ ದ್ವಿಪಕ್ಷೀಯ ವ್ಯಾಪಾರ 150 ಬಿಲಿಯನ್ ಡಾಲರ್ ನಷ್ಟಿತ್ತು.  ನಮ್ಮ ಜನರ ನಡುವಿನ ಸಂಬಂಧಗಳು ನಮ್ಮ ದೇಶಗಳ ಸಂಬಂಧದ ನಿಕಟತೆಯನ್ನು ದೃಢೀಕರಿಸುತ್ತವೆ. 2 ಲಕ್ಷ ಭಾರತೀಯರು ಅಮೇರಿಕಾದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇದರಿಂದ ಅಮೇರಿಕಾ ಶಾಲೆ ಮತ್ತು ವಿಶ್ವವಿದ್ಯಾಲಯಗಳನ್ನು ವಿದ್ಯಾರ್ಥಿಗಳು ಶ್ರೀಮಂತಗೊಳಿಸುತ್ತಿದ್ದಾರೆ.  ಭಾರತೀಯರು ತಮ್ಮ ನಡುವೆ ಸಂವಹನ ನಡೆಸಲು ವಾಟ್ಸ್ ಆಪ್ ನ್ನು ಬಳಕೆ ಮಾಡುತ್ತಿದ್ದು ಹಲವು ಅಮೇರಿಕ ಸಂಸ್ಥೆಗಳು ಕಾರ್ಯನಿರ್ವಹಿಸುವುದಕ್ಕೆ ಇನ್ಫೋಸಿಸ್ ಮೇಲೆ ಅವಲಂಬಿತವಾಗಿದೆ ಎಂದು ಅಮೇರಿಕಾ ವಿತ್ತ ಸಚಿವರು ಹೇಳಿದರು.

ಇನ್ಫೋಸಿಸ್ ನ ಅಧ್ಯಕ್ಷ ನಂದನ್ ನಿಲೇಕಣಿ, ಐಬಿಎಂ ಇಂಡಿಯಾದ ಎಂಡಿ ಸಂದೀಪ್ ಪಟೇಲ್, ಇಂಟೆಲ್ ಇಂಡಿಯಾ ಮುಖ್ಯಸ್ಥ ನಿವೃತಿ ರೈ, ಫಾಕ್ಸ್ ಕಾನ್ ಇಂಡಿಯಾ ಮುಖ್ಯಸ್ಥ ಜೋಷ್ ಫೌಲ್ಗರ್ ಮತ್ತು ವಿಪ್ರೋ ಅಧ್ಯಕ್ಷ ರಿಷಾದ್ ಪ್ರೇಮ್ಜಿ ಸಹ ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

3 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

12 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

18 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

18 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago