Advertisement
ಸುದ್ದಿಗಳು

ಭಾರತ ಅತಿದೊಡ್ಡ ಮಾಲಿನ್ಯಭರಿತ ದೇಶಗಳಲ್ಲಿ ಒಂದು | ಭಾರತೀಯ ಮೂಲದ ಯುಎಸ್ ಅಧ್ಯಕ್ಷೆಯಿಂದ ಆರೋಪ | ನೆಟ್ಟಿಗರಿಂದ ತರಾಟೆ |

Share

ಭಾರತ ಅತಿದೊಡ್ಡ ಮಾಲಿನ್ಯಕಾರಕ ದೇಶಗಳಲ್ಲಿ ಒಂದು ಎಂದು ಭಾರತೀಯ ಮೂಲದ ಯುಎಸ್ ರಿಪಬ್ಲಿಕನ್ ಅಧ್ಯಕ್ಷೆ ನಿಕ್ಕಿ ಹ್ಯಾಲೆ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ನಿಕ್ಕಿ ಹ್ಯಾಲೆ, ಪರಿಸರವನ್ನು ಉಳಿಸಲು ಭಾರತ ಹಾಗೂ ಚೀನಾದಲ್ಲಿ ಮಾಲಿನ್ಯ ನಿಯಂತ್ರಣ ಕಾರ್ಯಗಳನ್ನು ಮೊದಲು ಕೈಗೊಳ್ಳಬೇಕಿದೆ ಎಂದು ನಿಕ್ಕಿ ಹೇಳಿಕೆ ನೀಡಿದ್ದರು. ನಿಕ್ಕಿ ಹ್ಯಾಲೆಯ ಈ ಹೇಳಿಕೆಯನ್ನು ವಿರೋಧಿಸಿ ಬಳಕೆದಾರರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Advertisement
Advertisement
Advertisement
Advertisement

ಪರಿಸರವನ್ನು ಸಂರಕ್ಷಿಸುವ ಗಂಭೀರತೆಯ ಬಗ್ಗೆ ಯೋಚಿಸಲು ಬಯಸುವುದಾದರೆ ಭಾರತ ಹಾಗೂ ಚೀನಾದಲ್ಲಿ ಮೊದಲು ಬದಲಾವಣೆಯನ್ನು ತರಬೇಕಿದೆ, ಏಕೆಂದರೆ ಈ ದೇಶಗಳು ಅತಿದೊಡ್ಡ ಮಾಲಿನ್ಯಕಾರಕರಗಳಾಗಿವೆ ಎಂದು ಹ್ಯಾಲೆ ಟ್ವೀಟ್ ಮಾಡಿದ್ದಾರೆ. ಹ್ಯಾಲೆ ಟ್ವೀಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಆಕೆಗೆ ಭಾರೀ ಮುಖಭಂಗವಾಗಿದೆ.

Advertisement

 

Advertisement

ಲೇಖಕ ಶೈಲೇಂದ್ರ ಮಲಿಕ್ ಕೂಡ ನಿಕ್ಕಿಯವರನ್ನು ತರಾಟೆಗೆ ತೆಗೆದುಕೊಂಡಿದ್ದು ವಿವಿಧ ಅಮೇರಿಕನ್ ಕಂಪನಿಗಳ ಸಿಇಒಗಳಾಗಿ ಭಾರತೀಯರು ಕಾರ್ಯನಿರ್ವಹಿಸುತ್ತಿರುವುದು ಉತ್ತಮ ವಿಚಾರ ಆದರೆ ರಾಜಕಾರಣಿಗಳಾಗಿ ಅವರಷ್ಟು ನಿಷ್ಪ್ರೋಜಕರು ಬೇರೆ ಯಾರೂ ಇಲ್ಲ ಎಂದು ಟೀಕಿಸಿದ್ದಾರೆ.

ತಪ್ಪು ಮಾಹಿತಿಯ ಆಧಾರದ ಮೇಲೆ ಭಾರತವನ್ನು ದೂಷಿಸುವ ಭಾರತೀಯ ಮೂಲದ ರಾಜಕೀಯ ವ್ಯಕ್ತಿಗಳು ವಿದೇಶದಲ್ಲಿ ನೆಲೆಯೂರಿದ ನಂತರ ದೇಶವನ್ನು ಜರೆಯುವ ಕಾರ್ಯದಲ್ಲಿ ತೊಡಗಬಾರದು ಎಂದು ಬಳಕೆದಾರರು ನಿಕ್ಕಿಗೆ ಕಾಮೆಂಟ್ ಮಾಡಿದ್ದಾರೆ.

Advertisement

ಭಾರತೀಯ ಮೂಲದ ಯಾರಾದರೂ ವಿದೇಶದಲ್ಲಿ ಯಶಸ್ಸನ್ನು ಸಾಧಿಸಿದಾಗ ಭಾರತೀಯರು ಆ ಬಗ್ಗೆ ಹೆಮ್ಮೆಪಡಬಾರದು ಎಂಬುದಕ್ಕೆ ನಿಕ್ಕಿ ಹ್ಯಾಲಿಯಂತವರು ಉದಾಹರಣೆಯಾಗಿದ್ದಾರೆ ಎಂದು ಬಳಕೆದಾರರು ತಿಳಿಸಿದ್ದಾರೆ. ವಿದೇಶದಲ್ಲಿ ಭಾರತೀಯರು ಯಶಸ್ಸು ಸಾಧಿಸಿದಾಗ ಅದನ್ನು ಕೊಂಡಾಡುವ ಮೊದಲು ಅವರ ಪರಂಪರೆ ಹಾಗೂ ಅವರ ಪೂರ್ವಜರು ತಮ್ಮ ತಾಯ್ನಾಡನ್ನು ಒಪ್ಪಿಕೊಳ್ಳಲು ಸಿದ್ಧರಿದ್ದಾರೆಯೇ ಎಂಬುದನ್ನು ಕಾಯುವುದು ಉತ್ತಮ ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

16 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago