ಸುದ್ದಿಗಳು

ಭಾರತ ಅತಿದೊಡ್ಡ ಮಾಲಿನ್ಯಭರಿತ ದೇಶಗಳಲ್ಲಿ ಒಂದು | ಭಾರತೀಯ ಮೂಲದ ಯುಎಸ್ ಅಧ್ಯಕ್ಷೆಯಿಂದ ಆರೋಪ | ನೆಟ್ಟಿಗರಿಂದ ತರಾಟೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತ ಅತಿದೊಡ್ಡ ಮಾಲಿನ್ಯಕಾರಕ ದೇಶಗಳಲ್ಲಿ ಒಂದು ಎಂದು ಭಾರತೀಯ ಮೂಲದ ಯುಎಸ್ ರಿಪಬ್ಲಿಕನ್ ಅಧ್ಯಕ್ಷೆ ನಿಕ್ಕಿ ಹ್ಯಾಲೆ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ನಿಕ್ಕಿ ಹ್ಯಾಲೆ, ಪರಿಸರವನ್ನು ಉಳಿಸಲು ಭಾರತ ಹಾಗೂ ಚೀನಾದಲ್ಲಿ ಮಾಲಿನ್ಯ ನಿಯಂತ್ರಣ ಕಾರ್ಯಗಳನ್ನು ಮೊದಲು ಕೈಗೊಳ್ಳಬೇಕಿದೆ ಎಂದು ನಿಕ್ಕಿ ಹೇಳಿಕೆ ನೀಡಿದ್ದರು. ನಿಕ್ಕಿ ಹ್ಯಾಲೆಯ ಈ ಹೇಳಿಕೆಯನ್ನು ವಿರೋಧಿಸಿ ಬಳಕೆದಾರರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Advertisement

ಪರಿಸರವನ್ನು ಸಂರಕ್ಷಿಸುವ ಗಂಭೀರತೆಯ ಬಗ್ಗೆ ಯೋಚಿಸಲು ಬಯಸುವುದಾದರೆ ಭಾರತ ಹಾಗೂ ಚೀನಾದಲ್ಲಿ ಮೊದಲು ಬದಲಾವಣೆಯನ್ನು ತರಬೇಕಿದೆ, ಏಕೆಂದರೆ ಈ ದೇಶಗಳು ಅತಿದೊಡ್ಡ ಮಾಲಿನ್ಯಕಾರಕರಗಳಾಗಿವೆ ಎಂದು ಹ್ಯಾಲೆ ಟ್ವೀಟ್ ಮಾಡಿದ್ದಾರೆ. ಹ್ಯಾಲೆ ಟ್ವೀಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಆಕೆಗೆ ಭಾರೀ ಮುಖಭಂಗವಾಗಿದೆ.

 

ಲೇಖಕ ಶೈಲೇಂದ್ರ ಮಲಿಕ್ ಕೂಡ ನಿಕ್ಕಿಯವರನ್ನು ತರಾಟೆಗೆ ತೆಗೆದುಕೊಂಡಿದ್ದು ವಿವಿಧ ಅಮೇರಿಕನ್ ಕಂಪನಿಗಳ ಸಿಇಒಗಳಾಗಿ ಭಾರತೀಯರು ಕಾರ್ಯನಿರ್ವಹಿಸುತ್ತಿರುವುದು ಉತ್ತಮ ವಿಚಾರ ಆದರೆ ರಾಜಕಾರಣಿಗಳಾಗಿ ಅವರಷ್ಟು ನಿಷ್ಪ್ರೋಜಕರು ಬೇರೆ ಯಾರೂ ಇಲ್ಲ ಎಂದು ಟೀಕಿಸಿದ್ದಾರೆ.

ತಪ್ಪು ಮಾಹಿತಿಯ ಆಧಾರದ ಮೇಲೆ ಭಾರತವನ್ನು ದೂಷಿಸುವ ಭಾರತೀಯ ಮೂಲದ ರಾಜಕೀಯ ವ್ಯಕ್ತಿಗಳು ವಿದೇಶದಲ್ಲಿ ನೆಲೆಯೂರಿದ ನಂತರ ದೇಶವನ್ನು ಜರೆಯುವ ಕಾರ್ಯದಲ್ಲಿ ತೊಡಗಬಾರದು ಎಂದು ಬಳಕೆದಾರರು ನಿಕ್ಕಿಗೆ ಕಾಮೆಂಟ್ ಮಾಡಿದ್ದಾರೆ.

ಭಾರತೀಯ ಮೂಲದ ಯಾರಾದರೂ ವಿದೇಶದಲ್ಲಿ ಯಶಸ್ಸನ್ನು ಸಾಧಿಸಿದಾಗ ಭಾರತೀಯರು ಆ ಬಗ್ಗೆ ಹೆಮ್ಮೆಪಡಬಾರದು ಎಂಬುದಕ್ಕೆ ನಿಕ್ಕಿ ಹ್ಯಾಲಿಯಂತವರು ಉದಾಹರಣೆಯಾಗಿದ್ದಾರೆ ಎಂದು ಬಳಕೆದಾರರು ತಿಳಿಸಿದ್ದಾರೆ. ವಿದೇಶದಲ್ಲಿ ಭಾರತೀಯರು ಯಶಸ್ಸು ಸಾಧಿಸಿದಾಗ ಅದನ್ನು ಕೊಂಡಾಡುವ ಮೊದಲು ಅವರ ಪರಂಪರೆ ಹಾಗೂ ಅವರ ಪೂರ್ವಜರು ತಮ್ಮ ತಾಯ್ನಾಡನ್ನು ಒಪ್ಪಿಕೊಳ್ಳಲು ಸಿದ್ಧರಿದ್ದಾರೆಯೇ ಎಂಬುದನ್ನು ಕಾಯುವುದು ಉತ್ತಮ ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಗವದ್ಗೀತೆ ಬಿಡಿ, ಬೇರೆ ಏನಾದ್ರೂ ಸ್ತೋತ್ರ ಬರ್ತದಾ..?

ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…

51 minutes ago

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…

3 hours ago

ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |

ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…

3 hours ago

ಧ್ರುವ ಯೋಗ ಯಾವುದರ ಸಂಕೇತ..? | ಯಾವ ರಾಶಿಯವರಿಗೆ ಸದ್ಯ ಈ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ರಾಷ್ಟ್ರೀಯ ಭದ್ರತೆ | ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ | ಹಲವು ವಿಷಯಗಳ ಕುರಿತು ಚರ್ಚೆ

ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ…

14 hours ago

ರಾಜ್ಯದ 6 ಜಿಲ್ಲೆಗಳಲ್ಲಿ ಶೀಥಲೀಕರಣ ಘಟಕ ನಿರ್ಮಾಣ

ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು…

14 hours ago