Advertisement
ಸುದ್ದಿಗಳು

ಭಾರತ ಅತಿದೊಡ್ಡ ಮಾಲಿನ್ಯಭರಿತ ದೇಶಗಳಲ್ಲಿ ಒಂದು | ಭಾರತೀಯ ಮೂಲದ ಯುಎಸ್ ಅಧ್ಯಕ್ಷೆಯಿಂದ ಆರೋಪ | ನೆಟ್ಟಿಗರಿಂದ ತರಾಟೆ |

Share

ಭಾರತ ಅತಿದೊಡ್ಡ ಮಾಲಿನ್ಯಕಾರಕ ದೇಶಗಳಲ್ಲಿ ಒಂದು ಎಂದು ಭಾರತೀಯ ಮೂಲದ ಯುಎಸ್ ರಿಪಬ್ಲಿಕನ್ ಅಧ್ಯಕ್ಷೆ ನಿಕ್ಕಿ ಹ್ಯಾಲೆ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ನಿಕ್ಕಿ ಹ್ಯಾಲೆ, ಪರಿಸರವನ್ನು ಉಳಿಸಲು ಭಾರತ ಹಾಗೂ ಚೀನಾದಲ್ಲಿ ಮಾಲಿನ್ಯ ನಿಯಂತ್ರಣ ಕಾರ್ಯಗಳನ್ನು ಮೊದಲು ಕೈಗೊಳ್ಳಬೇಕಿದೆ ಎಂದು ನಿಕ್ಕಿ ಹೇಳಿಕೆ ನೀಡಿದ್ದರು. ನಿಕ್ಕಿ ಹ್ಯಾಲೆಯ ಈ ಹೇಳಿಕೆಯನ್ನು ವಿರೋಧಿಸಿ ಬಳಕೆದಾರರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪರಿಸರವನ್ನು ಸಂರಕ್ಷಿಸುವ ಗಂಭೀರತೆಯ ಬಗ್ಗೆ ಯೋಚಿಸಲು ಬಯಸುವುದಾದರೆ ಭಾರತ ಹಾಗೂ ಚೀನಾದಲ್ಲಿ ಮೊದಲು ಬದಲಾವಣೆಯನ್ನು ತರಬೇಕಿದೆ, ಏಕೆಂದರೆ ಈ ದೇಶಗಳು ಅತಿದೊಡ್ಡ ಮಾಲಿನ್ಯಕಾರಕರಗಳಾಗಿವೆ ಎಂದು ಹ್ಯಾಲೆ ಟ್ವೀಟ್ ಮಾಡಿದ್ದಾರೆ. ಹ್ಯಾಲೆ ಟ್ವೀಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಆಕೆಗೆ ಭಾರೀ ಮುಖಭಂಗವಾಗಿದೆ.

 

ಲೇಖಕ ಶೈಲೇಂದ್ರ ಮಲಿಕ್ ಕೂಡ ನಿಕ್ಕಿಯವರನ್ನು ತರಾಟೆಗೆ ತೆಗೆದುಕೊಂಡಿದ್ದು ವಿವಿಧ ಅಮೇರಿಕನ್ ಕಂಪನಿಗಳ ಸಿಇಒಗಳಾಗಿ ಭಾರತೀಯರು ಕಾರ್ಯನಿರ್ವಹಿಸುತ್ತಿರುವುದು ಉತ್ತಮ ವಿಚಾರ ಆದರೆ ರಾಜಕಾರಣಿಗಳಾಗಿ ಅವರಷ್ಟು ನಿಷ್ಪ್ರೋಜಕರು ಬೇರೆ ಯಾರೂ ಇಲ್ಲ ಎಂದು ಟೀಕಿಸಿದ್ದಾರೆ.

Advertisement

ತಪ್ಪು ಮಾಹಿತಿಯ ಆಧಾರದ ಮೇಲೆ ಭಾರತವನ್ನು ದೂಷಿಸುವ ಭಾರತೀಯ ಮೂಲದ ರಾಜಕೀಯ ವ್ಯಕ್ತಿಗಳು ವಿದೇಶದಲ್ಲಿ ನೆಲೆಯೂರಿದ ನಂತರ ದೇಶವನ್ನು ಜರೆಯುವ ಕಾರ್ಯದಲ್ಲಿ ತೊಡಗಬಾರದು ಎಂದು ಬಳಕೆದಾರರು ನಿಕ್ಕಿಗೆ ಕಾಮೆಂಟ್ ಮಾಡಿದ್ದಾರೆ.

ಭಾರತೀಯ ಮೂಲದ ಯಾರಾದರೂ ವಿದೇಶದಲ್ಲಿ ಯಶಸ್ಸನ್ನು ಸಾಧಿಸಿದಾಗ ಭಾರತೀಯರು ಆ ಬಗ್ಗೆ ಹೆಮ್ಮೆಪಡಬಾರದು ಎಂಬುದಕ್ಕೆ ನಿಕ್ಕಿ ಹ್ಯಾಲಿಯಂತವರು ಉದಾಹರಣೆಯಾಗಿದ್ದಾರೆ ಎಂದು ಬಳಕೆದಾರರು ತಿಳಿಸಿದ್ದಾರೆ. ವಿದೇಶದಲ್ಲಿ ಭಾರತೀಯರು ಯಶಸ್ಸು ಸಾಧಿಸಿದಾಗ ಅದನ್ನು ಕೊಂಡಾಡುವ ಮೊದಲು ಅವರ ಪರಂಪರೆ ಹಾಗೂ ಅವರ ಪೂರ್ವಜರು ತಮ್ಮ ತಾಯ್ನಾಡನ್ನು ಒಪ್ಪಿಕೊಳ್ಳಲು ಸಿದ್ಧರಿದ್ದಾರೆಯೇ ಎಂಬುದನ್ನು ಕಾಯುವುದು ಉತ್ತಮ ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

3 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

3 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

3 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

3 hours ago

ಕ್ಯಾನ್ಸರ್ ಗುಣಪಡಿಸಲು ಗೋವಿನ ಉತ್ಪನ್ನಗಳು | ಮಧ್ಯಪ್ರದೇಶ ಸರ್ಕಾರ ಸಂಶೋಧನೆಗೆ 3.5 ಕೋಟಿ ಖರ್ಚು ಮಾಡಿದ ಹಣ ಎಲ್ಲಿ?

ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…

3 hours ago

ಭಾರತದ 44% ನಗರಗಳು ದೀರ್ಘಕಾಲದ ವಾಯು ಮಾಲಿನ್ಯ ಸಂಕಟದಲ್ಲಿ| CREA ಉಪಗ್ರಹ ಅಧ್ಯಯನದ ಶಾಕಿಂಗ್ ಬಹಿರಂಗ

ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…

3 hours ago