Advertisement
ಸುದ್ದಿಗಳು

ಭಾರತ ಅತಿದೊಡ್ಡ ಮಾಲಿನ್ಯಭರಿತ ದೇಶಗಳಲ್ಲಿ ಒಂದು | ಭಾರತೀಯ ಮೂಲದ ಯುಎಸ್ ಅಧ್ಯಕ್ಷೆಯಿಂದ ಆರೋಪ | ನೆಟ್ಟಿಗರಿಂದ ತರಾಟೆ |

Share

ಭಾರತ ಅತಿದೊಡ್ಡ ಮಾಲಿನ್ಯಕಾರಕ ದೇಶಗಳಲ್ಲಿ ಒಂದು ಎಂದು ಭಾರತೀಯ ಮೂಲದ ಯುಎಸ್ ರಿಪಬ್ಲಿಕನ್ ಅಧ್ಯಕ್ಷೆ ನಿಕ್ಕಿ ಹ್ಯಾಲೆ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ನಿಕ್ಕಿ ಹ್ಯಾಲೆ, ಪರಿಸರವನ್ನು ಉಳಿಸಲು ಭಾರತ ಹಾಗೂ ಚೀನಾದಲ್ಲಿ ಮಾಲಿನ್ಯ ನಿಯಂತ್ರಣ ಕಾರ್ಯಗಳನ್ನು ಮೊದಲು ಕೈಗೊಳ್ಳಬೇಕಿದೆ ಎಂದು ನಿಕ್ಕಿ ಹೇಳಿಕೆ ನೀಡಿದ್ದರು. ನಿಕ್ಕಿ ಹ್ಯಾಲೆಯ ಈ ಹೇಳಿಕೆಯನ್ನು ವಿರೋಧಿಸಿ ಬಳಕೆದಾರರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Advertisement
Advertisement

ಪರಿಸರವನ್ನು ಸಂರಕ್ಷಿಸುವ ಗಂಭೀರತೆಯ ಬಗ್ಗೆ ಯೋಚಿಸಲು ಬಯಸುವುದಾದರೆ ಭಾರತ ಹಾಗೂ ಚೀನಾದಲ್ಲಿ ಮೊದಲು ಬದಲಾವಣೆಯನ್ನು ತರಬೇಕಿದೆ, ಏಕೆಂದರೆ ಈ ದೇಶಗಳು ಅತಿದೊಡ್ಡ ಮಾಲಿನ್ಯಕಾರಕರಗಳಾಗಿವೆ ಎಂದು ಹ್ಯಾಲೆ ಟ್ವೀಟ್ ಮಾಡಿದ್ದಾರೆ. ಹ್ಯಾಲೆ ಟ್ವೀಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಆಕೆಗೆ ಭಾರೀ ಮುಖಭಂಗವಾಗಿದೆ.

Advertisement

 

Advertisement

ಲೇಖಕ ಶೈಲೇಂದ್ರ ಮಲಿಕ್ ಕೂಡ ನಿಕ್ಕಿಯವರನ್ನು ತರಾಟೆಗೆ ತೆಗೆದುಕೊಂಡಿದ್ದು ವಿವಿಧ ಅಮೇರಿಕನ್ ಕಂಪನಿಗಳ ಸಿಇಒಗಳಾಗಿ ಭಾರತೀಯರು ಕಾರ್ಯನಿರ್ವಹಿಸುತ್ತಿರುವುದು ಉತ್ತಮ ವಿಚಾರ ಆದರೆ ರಾಜಕಾರಣಿಗಳಾಗಿ ಅವರಷ್ಟು ನಿಷ್ಪ್ರೋಜಕರು ಬೇರೆ ಯಾರೂ ಇಲ್ಲ ಎಂದು ಟೀಕಿಸಿದ್ದಾರೆ.

ತಪ್ಪು ಮಾಹಿತಿಯ ಆಧಾರದ ಮೇಲೆ ಭಾರತವನ್ನು ದೂಷಿಸುವ ಭಾರತೀಯ ಮೂಲದ ರಾಜಕೀಯ ವ್ಯಕ್ತಿಗಳು ವಿದೇಶದಲ್ಲಿ ನೆಲೆಯೂರಿದ ನಂತರ ದೇಶವನ್ನು ಜರೆಯುವ ಕಾರ್ಯದಲ್ಲಿ ತೊಡಗಬಾರದು ಎಂದು ಬಳಕೆದಾರರು ನಿಕ್ಕಿಗೆ ಕಾಮೆಂಟ್ ಮಾಡಿದ್ದಾರೆ.

Advertisement

ಭಾರತೀಯ ಮೂಲದ ಯಾರಾದರೂ ವಿದೇಶದಲ್ಲಿ ಯಶಸ್ಸನ್ನು ಸಾಧಿಸಿದಾಗ ಭಾರತೀಯರು ಆ ಬಗ್ಗೆ ಹೆಮ್ಮೆಪಡಬಾರದು ಎಂಬುದಕ್ಕೆ ನಿಕ್ಕಿ ಹ್ಯಾಲಿಯಂತವರು ಉದಾಹರಣೆಯಾಗಿದ್ದಾರೆ ಎಂದು ಬಳಕೆದಾರರು ತಿಳಿಸಿದ್ದಾರೆ. ವಿದೇಶದಲ್ಲಿ ಭಾರತೀಯರು ಯಶಸ್ಸು ಸಾಧಿಸಿದಾಗ ಅದನ್ನು ಕೊಂಡಾಡುವ ಮೊದಲು ಅವರ ಪರಂಪರೆ ಹಾಗೂ ಅವರ ಪೂರ್ವಜರು ತಮ್ಮ ತಾಯ್ನಾಡನ್ನು ಒಪ್ಪಿಕೊಳ್ಳಲು ಸಿದ್ಧರಿದ್ದಾರೆಯೇ ಎಂಬುದನ್ನು ಕಾಯುವುದು ಉತ್ತಮ ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

15 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

16 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

16 hours ago

ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…

16 hours ago

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…

19 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

19 hours ago