ಜಾಗತಿಕ ಆರ್ಥಿಕತೆಯಲ್ಲಿ ಭಾರತ ನಾಲ್ಕನೇ ಅತಿ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿರುವುದಕ್ಕೆ ಕೇಂದ್ರ ಸರ್ಕಾರದ ದೂರದೃಷ್ಟಿಯ ನೀತಿಗಳು ಕಾರಣವಾಗಿವೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಜಮ್ಮು- ಕಾಶ್ಮೀರದಲ್ಲಿ ಅವರು, ಕೆಲವು ವರ್ಷಗಳ ಹಿಂದೆ ಭಾರತ ವಿಶ್ವದ ಅತಿ ದುರ್ಬಲ ಆರ್ಥಿಕತೆಯುಳ್ಳ ದೇಶಗಳಲ್ಲಿ ಒಂದಾಗಿ ಗುರುತಿಸಿಕೊಂಡಿತ್ತು. ಕಳೆದ ಹತ್ತು ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪ್ರಯತ್ನದ ಫಲವಾಗಿ 5ನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳವಣಿಗೆ ಹೊಂದಿದ್ದು, ಈಗ 4ನೇ ಸ್ಥಾನಕ್ಕೆ ಏರಿದೆ ಎಂದು ಹೇಳಿದರು. ವಿಕಸಿತ ಭಾರತಕ್ಕೆ ದೇಶದ ಎಲ್ಲಾ ನಾಗರಿಕರು ಕೊಡುಗೆ ನೀಡಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಆಶಯವಾಗಿದೆ. ಭಾರತದ ಪ್ರಗತಿಗೆ ಪೂರಕವಾಗುವಂತಹ ಕ್ರಮಗಳನ್ನು ಕೈಗೊಂಡ ಪರಿಣಾಮವಾಗಿ ಎಲ್ಲಾ ವಲಯಗಳಲ್ಲೂ ಅಪಾರ ಬೆಳವಣಿಗೆ ಉಂಟಾಗಿದೆ ಎಂದು ತಿಳಿಸಿದರು.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…