ಜಾಗತಿಕ ಆರ್ಥಿಕತೆಯಲ್ಲಿ ಭಾರತ ನಾಲ್ಕನೇ ಅತಿ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿರುವುದಕ್ಕೆ ಕೇಂದ್ರ ಸರ್ಕಾರದ ದೂರದೃಷ್ಟಿಯ ನೀತಿಗಳು ಕಾರಣವಾಗಿವೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಜಮ್ಮು- ಕಾಶ್ಮೀರದಲ್ಲಿ ಅವರು, ಕೆಲವು ವರ್ಷಗಳ ಹಿಂದೆ ಭಾರತ ವಿಶ್ವದ ಅತಿ ದುರ್ಬಲ ಆರ್ಥಿಕತೆಯುಳ್ಳ ದೇಶಗಳಲ್ಲಿ ಒಂದಾಗಿ ಗುರುತಿಸಿಕೊಂಡಿತ್ತು. ಕಳೆದ ಹತ್ತು ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪ್ರಯತ್ನದ ಫಲವಾಗಿ 5ನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳವಣಿಗೆ ಹೊಂದಿದ್ದು, ಈಗ 4ನೇ ಸ್ಥಾನಕ್ಕೆ ಏರಿದೆ ಎಂದು ಹೇಳಿದರು. ವಿಕಸಿತ ಭಾರತಕ್ಕೆ ದೇಶದ ಎಲ್ಲಾ ನಾಗರಿಕರು ಕೊಡುಗೆ ನೀಡಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಆಶಯವಾಗಿದೆ. ಭಾರತದ ಪ್ರಗತಿಗೆ ಪೂರಕವಾಗುವಂತಹ ಕ್ರಮಗಳನ್ನು ಕೈಗೊಂಡ ಪರಿಣಾಮವಾಗಿ ಎಲ್ಲಾ ವಲಯಗಳಲ್ಲೂ ಅಪಾರ ಬೆಳವಣಿಗೆ ಉಂಟಾಗಿದೆ ಎಂದು ತಿಳಿಸಿದರು.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…