MIRROR FOCUS

ಕಾಫಿ ಉತ್ಪಾದನೆಯಲ್ಲಿ ಭಾರತವು  ಏಳನೇ ದೇಶ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಂಗಳೂರಿನ ಕಾಫಿ ಮಂಡಳಿಯಲ್ಲಿ ಇಂದು ಅಂತರ್ ಮಾಧ್ಯಮ ಪ್ರಚಾರ ಸಮನ್ವಯ ಸಮಿತಿ ಸಭೆ ಪ್ರೆಸ್ ಇನ್‌ಫರ್ಮೇಷನ್ ಬ್ಯೂರೊ-ಪಿಐಬಿ ಅಧ್ಯಕ್ಷತೆಯಲ್ಲಿ ನಡೆಯಿತು.  ಸಭೆಯಲ್ಲಿ ಮಾತನಾಡಿದ ಕಾಫಿ ಮಂಡಳಿಯ ಕಾರ್ಯದರ್ಶಿ ಡಾ. ಕೆ. ಜಿ. ಜಗದೀಶ್, ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ ದೊಡ್ಡ ರಫ್ತು ಮಾಡುವ ದೇಶವಾಗಿದೆ ಎಂದು ಹೇಳಿದರು.  ಸಭೆಯಲ್ಲಿ ನಿಮ್ಹಾನ್ಸ್, ಆಕಾಶವಾಣಿ, ದೂರದರ್ಶನ ಸೇರಿದಂತೆ 25 ಕ್ಕೂ ಹೆಚ್ಚು ಕೇಂದ್ರ ಸರ್ಕಾರದ ಸಂಸ್ಥೆಗಳು ಭಾಗಿಯಾಗಿದ್ದವು.

Advertisement
Advertisement

ಜಗತ್ತಿನಾದ್ಯಂತ ಕಾಫಿಗೆ ಬೇಡಿಕೆ ಇದೆ. 80 ದೇಶಗಳಲ್ಲಿ ಕಾಫಿ ಬೆಳೆಯಲಾಗುತ್ತಿದ್ದರೂ ಭಾರತದ ಕಾಫಿಗೆ ವಿಶೇಷವಾದ ಬೇಡಿಕೆ ಇದೆ.ಭಾರತದಲ್ಲಿ ಶೇ.70 ರಷ್ಟು ಕಾಫಿ ಕರ್ನಾಟಕದಲ್ಲಿ ಉತ್ಪಾದನೆಯಾಗುತ್ತಿದೆ.ಬೆಳೆದ ಬೆಳೆಯ ಶೇ.80 ರಷ್ಟು ದೇಶದಲ್ಲಿಯೇ ಖರ್ಚಾಗುತ್ತದೆ.ಬೇಡಿಕೆ ಇದ್ದರೂ ಪೂರೈಕೆ ಸಾಧ್ಯವಾಗುತ್ತಿಲ್ಲ. ಮಲೆನಾಡು ಭಾಗದಲ್ಲಿ ಕಾಫಿ ಬೆಳೆಗೆ ಈಗಲೂ ಉತ್ತಮ ಅವಕಾಶ ಇದೆ. ಈಗ ವಾತಾವರಣದ ಏರುಪೇರು ಇತ್ಯಾದಿಗಳು ಕಾಫಿ ಬೆಳೆಯ ಮೇಲೆ ಕೊಂಚ ಮಟ್ಟಿನ ಪರಿಣಾಮ ಬೀರುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…

52 minutes ago

ಗುರು ಮತ್ತು ಬುಧ ದಶಾಂಕ ಯೋಗ | ಉದ್ಯೋಗದ ಮೇಲೆ ಜಾಕ್ಪಾಟ್ ದೊರೆಯಲಿದೆ

ಹೆಚ್ಚಿನ ಮಾಹಿತಿಗಾಗಿರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ

ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…

10 hours ago

ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…

10 hours ago

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |

ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…

10 hours ago

ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ

ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ  ಮೂರು ದಿನಗಳ…

11 hours ago