ಬೆಂಗಳೂರಿನ ಕಾಫಿ ಮಂಡಳಿಯಲ್ಲಿ ಇಂದು ಅಂತರ್ ಮಾಧ್ಯಮ ಪ್ರಚಾರ ಸಮನ್ವಯ ಸಮಿತಿ ಸಭೆ ಪ್ರೆಸ್ ಇನ್ಫರ್ಮೇಷನ್ ಬ್ಯೂರೊ-ಪಿಐಬಿ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಕಾಫಿ ಮಂಡಳಿಯ ಕಾರ್ಯದರ್ಶಿ ಡಾ. ಕೆ. ಜಿ. ಜಗದೀಶ್, ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ ದೊಡ್ಡ ರಫ್ತು ಮಾಡುವ ದೇಶವಾಗಿದೆ ಎಂದು ಹೇಳಿದರು. ಸಭೆಯಲ್ಲಿ ನಿಮ್ಹಾನ್ಸ್, ಆಕಾಶವಾಣಿ, ದೂರದರ್ಶನ ಸೇರಿದಂತೆ 25 ಕ್ಕೂ ಹೆಚ್ಚು ಕೇಂದ್ರ ಸರ್ಕಾರದ ಸಂಸ್ಥೆಗಳು ಭಾಗಿಯಾಗಿದ್ದವು.
ಜಗತ್ತಿನಾದ್ಯಂತ ಕಾಫಿಗೆ ಬೇಡಿಕೆ ಇದೆ. 80 ದೇಶಗಳಲ್ಲಿ ಕಾಫಿ ಬೆಳೆಯಲಾಗುತ್ತಿದ್ದರೂ ಭಾರತದ ಕಾಫಿಗೆ ವಿಶೇಷವಾದ ಬೇಡಿಕೆ ಇದೆ.ಭಾರತದಲ್ಲಿ ಶೇ.70 ರಷ್ಟು ಕಾಫಿ ಕರ್ನಾಟಕದಲ್ಲಿ ಉತ್ಪಾದನೆಯಾಗುತ್ತಿದೆ.ಬೆಳೆದ ಬೆಳೆಯ ಶೇ.80 ರಷ್ಟು ದೇಶದಲ್ಲಿಯೇ ಖರ್ಚಾಗುತ್ತದೆ.ಬೇಡಿಕೆ ಇದ್ದರೂ ಪೂರೈಕೆ ಸಾಧ್ಯವಾಗುತ್ತಿಲ್ಲ. ಮಲೆನಾಡು ಭಾಗದಲ್ಲಿ ಕಾಫಿ ಬೆಳೆಗೆ ಈಗಲೂ ಉತ್ತಮ ಅವಕಾಶ ಇದೆ. ಈಗ ವಾತಾವರಣದ ಏರುಪೇರು ಇತ್ಯಾದಿಗಳು ಕಾಫಿ ಬೆಳೆಯ ಮೇಲೆ ಕೊಂಚ ಮಟ್ಟಿನ ಪರಿಣಾಮ ಬೀರುತ್ತಿದೆ.
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…