ಬೆಂಗಳೂರಿನ ಕಾಫಿ ಮಂಡಳಿಯಲ್ಲಿ ಇಂದು ಅಂತರ್ ಮಾಧ್ಯಮ ಪ್ರಚಾರ ಸಮನ್ವಯ ಸಮಿತಿ ಸಭೆ ಪ್ರೆಸ್ ಇನ್ಫರ್ಮೇಷನ್ ಬ್ಯೂರೊ-ಪಿಐಬಿ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಕಾಫಿ ಮಂಡಳಿಯ ಕಾರ್ಯದರ್ಶಿ ಡಾ. ಕೆ. ಜಿ. ಜಗದೀಶ್, ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ ದೊಡ್ಡ ರಫ್ತು ಮಾಡುವ ದೇಶವಾಗಿದೆ ಎಂದು ಹೇಳಿದರು. ಸಭೆಯಲ್ಲಿ ನಿಮ್ಹಾನ್ಸ್, ಆಕಾಶವಾಣಿ, ದೂರದರ್ಶನ ಸೇರಿದಂತೆ 25 ಕ್ಕೂ ಹೆಚ್ಚು ಕೇಂದ್ರ ಸರ್ಕಾರದ ಸಂಸ್ಥೆಗಳು ಭಾಗಿಯಾಗಿದ್ದವು.
ಜಗತ್ತಿನಾದ್ಯಂತ ಕಾಫಿಗೆ ಬೇಡಿಕೆ ಇದೆ. 80 ದೇಶಗಳಲ್ಲಿ ಕಾಫಿ ಬೆಳೆಯಲಾಗುತ್ತಿದ್ದರೂ ಭಾರತದ ಕಾಫಿಗೆ ವಿಶೇಷವಾದ ಬೇಡಿಕೆ ಇದೆ.ಭಾರತದಲ್ಲಿ ಶೇ.70 ರಷ್ಟು ಕಾಫಿ ಕರ್ನಾಟಕದಲ್ಲಿ ಉತ್ಪಾದನೆಯಾಗುತ್ತಿದೆ.ಬೆಳೆದ ಬೆಳೆಯ ಶೇ.80 ರಷ್ಟು ದೇಶದಲ್ಲಿಯೇ ಖರ್ಚಾಗುತ್ತದೆ.ಬೇಡಿಕೆ ಇದ್ದರೂ ಪೂರೈಕೆ ಸಾಧ್ಯವಾಗುತ್ತಿಲ್ಲ. ಮಲೆನಾಡು ಭಾಗದಲ್ಲಿ ಕಾಫಿ ಬೆಳೆಗೆ ಈಗಲೂ ಉತ್ತಮ ಅವಕಾಶ ಇದೆ. ಈಗ ವಾತಾವರಣದ ಏರುಪೇರು ಇತ್ಯಾದಿಗಳು ಕಾಫಿ ಬೆಳೆಯ ಮೇಲೆ ಕೊಂಚ ಮಟ್ಟಿನ ಪರಿಣಾಮ ಬೀರುತ್ತಿದೆ.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…