Advertisement
MIRROR FOCUS

ಭಾರತದಲ್ಲಿ ಬೆಳೆಯುತ್ತಿರುವ ಪಾನ್‌ ಮಸಾಲಾ ಉದ್ಯಮ | ಅಡಿಕೆಗೆ ಹೆಚ್ಚಲಿದೆ ಬೇಡಿಕೆ |

Share

ಭಾರತದಲ್ಲಿ ಪಾನ್‌ ಮಸಾಲಾ ವ್ಯಾಪಾರವು ಹೆಚ್ಚುತ್ತಿದೆ. ಗ್ರಾಮೀಣ ಹಾಗೂ ಅರೆ ನಗರ ಪ್ರದೇಶದಲ್ಲಿ ಹೆಚ್ಚಾಗಿ ಪಾನ್‌ ಮಸಾಲಾ ಬಳಕೆಯಾಗುತ್ತಿದ್ದು 2022-2027 ರ ಅವಧಿಯಲ್ಲಿ ಈ ಬಳಕೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಭಾರತದ ಪಾನ್‌ ಮಸಾಲಾ ಮಾರುಕಟ್ಟೆ ಸಮೀಕ್ಷೆ ಹೇಳಿದೆ. ಹೀಗಾಗಿ ಅಡಿಕೆ ಬೇಡಿಕೆಯೂ ಹೆಚ್ಚಲಿದೆ. 

ಎಕ್ಸ್‌ಪರ್ಟ್ ಮಾರ್ಕೆಟ್ ರಿಸರ್ಚ್‌ ಇದರ ವರದಿ ಪ್ರಕಾರ ಭಾರತದಲ್ಲಿ ಪಾನ್‌ ಮಸಾಲಾ ಮಾರುಕಟ್ಟೆಯು ಏರುಗತಿಯಲ್ಲಿದೆ. ಮುಂದಿನ 5 ವರ್ಷದಲ್ಲಿ ಈ ಬೇಡಿಕೆಯು ಇರಲಿದೆ. ಅನೇಕ ರಾಜ್ಯಗಳಲ್ಲಿ ಈ ಬೇಡಿಕೆ ಇದೆ. ಅದರಲ್ಲೂ ಭಾರತದ ಗ್ರಾಮೀಣ ಹಾಗೂ ಅರೆ ನಗರ ಪ್ರದೇಶದಲ್ಲಿ ಪಾನ್‌ ಮಸಾಲಾಗಳಿಗೆ ಬೇಡಿಕೆ ಹೆಚ್ಚಿದೆ. ದೇಶಾದ್ಯಂತ ಹಲವಾರು ಸುವಾಸನೆಗಳಲ್ಲಿ ಪಾನ್‌ ಮಸಾಲಾ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಈಗಾಗಲೇ ಲಭ್ಯವಿದೆ. ಮಸಾಲೆಯುಕ್ತ ಊಟದ ನಂತರ  ಸೇವನೆಯ ಮೌತ್ ಫ್ರೆಶ್ನರ್ ಪಾನ್ ಮಸಾಲಾ ಜನಪ್ರಿಯತೆಯು ಮಾರುಕಟ್ಟೆಯಲ್ಲಿ ಈಗ ಪ್ರಮುಖ ಅಂಶವಾಗಿದೆ ಎಂದು ನಿರೀಕ್ಷಿಸಲಾಗಿದೆ.

ಉತ್ತರ ಪ್ರದೇಶ ಮತ್ತು ಬಿಹಾರದಂತಹ  ರಾಜ್ಯಗಳು ಪಾನ್ ಮಸಾಲದ ಅತಿ ಹೆಚ್ಚು ಗ್ರಾಹಕರು. ಇಲ್ಲಿ ಮಸಾಲಾ ಉತ್ಪನ್ನವನ್ನು ಸಾಂಪ್ರದಾಯಿಕವಾಗಿ ಸೇವಿಸಲಾಗುತ್ತದೆ. ಈ ರಾಜ್ಯಗಳಲ್ಲಿನ ಸ್ಟಾಲ್‌ಗಳಲ್ಲಿ ಪಾನ್ ಮಸಾಲಾ ಸುಲಭವಾಗಿ ಲಭ್ಯವಾಗುವುದರಿಂದ ಮುಂಬರುವ ವರ್ಷಗಳಲ್ಲಿ ಉತ್ಪನ್ನದ ಬೇಡಿಕೆ ಹೆಚ್ಚಿಸುವ ನಿರೀಕ್ಷೆಯಿದೆ. ಪಾನ್‌ ಮಸಾಲಾದಲ್ಲಿ ಅಡಿಕೆಯೂ ಒಂದು ಪ್ರಮುಖ ವಸ್ತುವಾದ್ದರಿಂದ ಅಡಿಕೆಯ ಬೇಡಿಕೆ ಇನ್ನಷ್ಟು ಹೆಚ್ಚಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

3 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

21 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago