Advertisement
MIRROR FOCUS

ಭಾರತದಲ್ಲಿ ಬೆಳೆಯುತ್ತಿರುವ ಪಾನ್‌ ಮಸಾಲಾ ಉದ್ಯಮ | ಅಡಿಕೆಗೆ ಹೆಚ್ಚಲಿದೆ ಬೇಡಿಕೆ |

Share

ಭಾರತದಲ್ಲಿ ಪಾನ್‌ ಮಸಾಲಾ ವ್ಯಾಪಾರವು ಹೆಚ್ಚುತ್ತಿದೆ. ಗ್ರಾಮೀಣ ಹಾಗೂ ಅರೆ ನಗರ ಪ್ರದೇಶದಲ್ಲಿ ಹೆಚ್ಚಾಗಿ ಪಾನ್‌ ಮಸಾಲಾ ಬಳಕೆಯಾಗುತ್ತಿದ್ದು 2022-2027 ರ ಅವಧಿಯಲ್ಲಿ ಈ ಬಳಕೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಭಾರತದ ಪಾನ್‌ ಮಸಾಲಾ ಮಾರುಕಟ್ಟೆ ಸಮೀಕ್ಷೆ ಹೇಳಿದೆ. ಹೀಗಾಗಿ ಅಡಿಕೆ ಬೇಡಿಕೆಯೂ ಹೆಚ್ಚಲಿದೆ. 

ಎಕ್ಸ್‌ಪರ್ಟ್ ಮಾರ್ಕೆಟ್ ರಿಸರ್ಚ್‌ ಇದರ ವರದಿ ಪ್ರಕಾರ ಭಾರತದಲ್ಲಿ ಪಾನ್‌ ಮಸಾಲಾ ಮಾರುಕಟ್ಟೆಯು ಏರುಗತಿಯಲ್ಲಿದೆ. ಮುಂದಿನ 5 ವರ್ಷದಲ್ಲಿ ಈ ಬೇಡಿಕೆಯು ಇರಲಿದೆ. ಅನೇಕ ರಾಜ್ಯಗಳಲ್ಲಿ ಈ ಬೇಡಿಕೆ ಇದೆ. ಅದರಲ್ಲೂ ಭಾರತದ ಗ್ರಾಮೀಣ ಹಾಗೂ ಅರೆ ನಗರ ಪ್ರದೇಶದಲ್ಲಿ ಪಾನ್‌ ಮಸಾಲಾಗಳಿಗೆ ಬೇಡಿಕೆ ಹೆಚ್ಚಿದೆ. ದೇಶಾದ್ಯಂತ ಹಲವಾರು ಸುವಾಸನೆಗಳಲ್ಲಿ ಪಾನ್‌ ಮಸಾಲಾ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಈಗಾಗಲೇ ಲಭ್ಯವಿದೆ. ಮಸಾಲೆಯುಕ್ತ ಊಟದ ನಂತರ  ಸೇವನೆಯ ಮೌತ್ ಫ್ರೆಶ್ನರ್ ಪಾನ್ ಮಸಾಲಾ ಜನಪ್ರಿಯತೆಯು ಮಾರುಕಟ್ಟೆಯಲ್ಲಿ ಈಗ ಪ್ರಮುಖ ಅಂಶವಾಗಿದೆ ಎಂದು ನಿರೀಕ್ಷಿಸಲಾಗಿದೆ.

ಉತ್ತರ ಪ್ರದೇಶ ಮತ್ತು ಬಿಹಾರದಂತಹ  ರಾಜ್ಯಗಳು ಪಾನ್ ಮಸಾಲದ ಅತಿ ಹೆಚ್ಚು ಗ್ರಾಹಕರು. ಇಲ್ಲಿ ಮಸಾಲಾ ಉತ್ಪನ್ನವನ್ನು ಸಾಂಪ್ರದಾಯಿಕವಾಗಿ ಸೇವಿಸಲಾಗುತ್ತದೆ. ಈ ರಾಜ್ಯಗಳಲ್ಲಿನ ಸ್ಟಾಲ್‌ಗಳಲ್ಲಿ ಪಾನ್ ಮಸಾಲಾ ಸುಲಭವಾಗಿ ಲಭ್ಯವಾಗುವುದರಿಂದ ಮುಂಬರುವ ವರ್ಷಗಳಲ್ಲಿ ಉತ್ಪನ್ನದ ಬೇಡಿಕೆ ಹೆಚ್ಚಿಸುವ ನಿರೀಕ್ಷೆಯಿದೆ. ಪಾನ್‌ ಮಸಾಲಾದಲ್ಲಿ ಅಡಿಕೆಯೂ ಒಂದು ಪ್ರಮುಖ ವಸ್ತುವಾದ್ದರಿಂದ ಅಡಿಕೆಯ ಬೇಡಿಕೆ ಇನ್ನಷ್ಟು ಹೆಚ್ಚಲಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

5 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

11 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

19 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

22 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago