Advertisement
MIRROR FOCUS

ಭಾರತದಲ್ಲಿ ಬೆಳೆಯುತ್ತಿರುವ ಪಾನ್‌ ಮಸಾಲಾ ಉದ್ಯಮ | ಅಡಿಕೆಗೆ ಹೆಚ್ಚಲಿದೆ ಬೇಡಿಕೆ |

Share

ಭಾರತದಲ್ಲಿ ಪಾನ್‌ ಮಸಾಲಾ ವ್ಯಾಪಾರವು ಹೆಚ್ಚುತ್ತಿದೆ. ಗ್ರಾಮೀಣ ಹಾಗೂ ಅರೆ ನಗರ ಪ್ರದೇಶದಲ್ಲಿ ಹೆಚ್ಚಾಗಿ ಪಾನ್‌ ಮಸಾಲಾ ಬಳಕೆಯಾಗುತ್ತಿದ್ದು 2022-2027 ರ ಅವಧಿಯಲ್ಲಿ ಈ ಬಳಕೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಭಾರತದ ಪಾನ್‌ ಮಸಾಲಾ ಮಾರುಕಟ್ಟೆ ಸಮೀಕ್ಷೆ ಹೇಳಿದೆ. ಹೀಗಾಗಿ ಅಡಿಕೆ ಬೇಡಿಕೆಯೂ ಹೆಚ್ಚಲಿದೆ. 

ಎಕ್ಸ್‌ಪರ್ಟ್ ಮಾರ್ಕೆಟ್ ರಿಸರ್ಚ್‌ ಇದರ ವರದಿ ಪ್ರಕಾರ ಭಾರತದಲ್ಲಿ ಪಾನ್‌ ಮಸಾಲಾ ಮಾರುಕಟ್ಟೆಯು ಏರುಗತಿಯಲ್ಲಿದೆ. ಮುಂದಿನ 5 ವರ್ಷದಲ್ಲಿ ಈ ಬೇಡಿಕೆಯು ಇರಲಿದೆ. ಅನೇಕ ರಾಜ್ಯಗಳಲ್ಲಿ ಈ ಬೇಡಿಕೆ ಇದೆ. ಅದರಲ್ಲೂ ಭಾರತದ ಗ್ರಾಮೀಣ ಹಾಗೂ ಅರೆ ನಗರ ಪ್ರದೇಶದಲ್ಲಿ ಪಾನ್‌ ಮಸಾಲಾಗಳಿಗೆ ಬೇಡಿಕೆ ಹೆಚ್ಚಿದೆ. ದೇಶಾದ್ಯಂತ ಹಲವಾರು ಸುವಾಸನೆಗಳಲ್ಲಿ ಪಾನ್‌ ಮಸಾಲಾ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಈಗಾಗಲೇ ಲಭ್ಯವಿದೆ. ಮಸಾಲೆಯುಕ್ತ ಊಟದ ನಂತರ  ಸೇವನೆಯ ಮೌತ್ ಫ್ರೆಶ್ನರ್ ಪಾನ್ ಮಸಾಲಾ ಜನಪ್ರಿಯತೆಯು ಮಾರುಕಟ್ಟೆಯಲ್ಲಿ ಈಗ ಪ್ರಮುಖ ಅಂಶವಾಗಿದೆ ಎಂದು ನಿರೀಕ್ಷಿಸಲಾಗಿದೆ.

ಉತ್ತರ ಪ್ರದೇಶ ಮತ್ತು ಬಿಹಾರದಂತಹ  ರಾಜ್ಯಗಳು ಪಾನ್ ಮಸಾಲದ ಅತಿ ಹೆಚ್ಚು ಗ್ರಾಹಕರು. ಇಲ್ಲಿ ಮಸಾಲಾ ಉತ್ಪನ್ನವನ್ನು ಸಾಂಪ್ರದಾಯಿಕವಾಗಿ ಸೇವಿಸಲಾಗುತ್ತದೆ. ಈ ರಾಜ್ಯಗಳಲ್ಲಿನ ಸ್ಟಾಲ್‌ಗಳಲ್ಲಿ ಪಾನ್ ಮಸಾಲಾ ಸುಲಭವಾಗಿ ಲಭ್ಯವಾಗುವುದರಿಂದ ಮುಂಬರುವ ವರ್ಷಗಳಲ್ಲಿ ಉತ್ಪನ್ನದ ಬೇಡಿಕೆ ಹೆಚ್ಚಿಸುವ ನಿರೀಕ್ಷೆಯಿದೆ. ಪಾನ್‌ ಮಸಾಲಾದಲ್ಲಿ ಅಡಿಕೆಯೂ ಒಂದು ಪ್ರಮುಖ ವಸ್ತುವಾದ್ದರಿಂದ ಅಡಿಕೆಯ ಬೇಡಿಕೆ ಇನ್ನಷ್ಟು ಹೆಚ್ಚಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

3 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

6 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

10 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

10 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

19 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

20 hours ago