Advertisement
MIRROR FOCUS

ಭಾರತದಲ್ಲಿ ಬೆಳೆಯುತ್ತಿರುವ ಪಾನ್‌ ಮಸಾಲಾ ಉದ್ಯಮ | ಅಡಿಕೆಗೆ ಹೆಚ್ಚಲಿದೆ ಬೇಡಿಕೆ |

Share

ಭಾರತದಲ್ಲಿ ಪಾನ್‌ ಮಸಾಲಾ ವ್ಯಾಪಾರವು ಹೆಚ್ಚುತ್ತಿದೆ. ಗ್ರಾಮೀಣ ಹಾಗೂ ಅರೆ ನಗರ ಪ್ರದೇಶದಲ್ಲಿ ಹೆಚ್ಚಾಗಿ ಪಾನ್‌ ಮಸಾಲಾ ಬಳಕೆಯಾಗುತ್ತಿದ್ದು 2022-2027 ರ ಅವಧಿಯಲ್ಲಿ ಈ ಬಳಕೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಭಾರತದ ಪಾನ್‌ ಮಸಾಲಾ ಮಾರುಕಟ್ಟೆ ಸಮೀಕ್ಷೆ ಹೇಳಿದೆ. ಹೀಗಾಗಿ ಅಡಿಕೆ ಬೇಡಿಕೆಯೂ ಹೆಚ್ಚಲಿದೆ. 

ಎಕ್ಸ್‌ಪರ್ಟ್ ಮಾರ್ಕೆಟ್ ರಿಸರ್ಚ್‌ ಇದರ ವರದಿ ಪ್ರಕಾರ ಭಾರತದಲ್ಲಿ ಪಾನ್‌ ಮಸಾಲಾ ಮಾರುಕಟ್ಟೆಯು ಏರುಗತಿಯಲ್ಲಿದೆ. ಮುಂದಿನ 5 ವರ್ಷದಲ್ಲಿ ಈ ಬೇಡಿಕೆಯು ಇರಲಿದೆ. ಅನೇಕ ರಾಜ್ಯಗಳಲ್ಲಿ ಈ ಬೇಡಿಕೆ ಇದೆ. ಅದರಲ್ಲೂ ಭಾರತದ ಗ್ರಾಮೀಣ ಹಾಗೂ ಅರೆ ನಗರ ಪ್ರದೇಶದಲ್ಲಿ ಪಾನ್‌ ಮಸಾಲಾಗಳಿಗೆ ಬೇಡಿಕೆ ಹೆಚ್ಚಿದೆ. ದೇಶಾದ್ಯಂತ ಹಲವಾರು ಸುವಾಸನೆಗಳಲ್ಲಿ ಪಾನ್‌ ಮಸಾಲಾ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಈಗಾಗಲೇ ಲಭ್ಯವಿದೆ. ಮಸಾಲೆಯುಕ್ತ ಊಟದ ನಂತರ  ಸೇವನೆಯ ಮೌತ್ ಫ್ರೆಶ್ನರ್ ಪಾನ್ ಮಸಾಲಾ ಜನಪ್ರಿಯತೆಯು ಮಾರುಕಟ್ಟೆಯಲ್ಲಿ ಈಗ ಪ್ರಮುಖ ಅಂಶವಾಗಿದೆ ಎಂದು ನಿರೀಕ್ಷಿಸಲಾಗಿದೆ.

ಉತ್ತರ ಪ್ರದೇಶ ಮತ್ತು ಬಿಹಾರದಂತಹ  ರಾಜ್ಯಗಳು ಪಾನ್ ಮಸಾಲದ ಅತಿ ಹೆಚ್ಚು ಗ್ರಾಹಕರು. ಇಲ್ಲಿ ಮಸಾಲಾ ಉತ್ಪನ್ನವನ್ನು ಸಾಂಪ್ರದಾಯಿಕವಾಗಿ ಸೇವಿಸಲಾಗುತ್ತದೆ. ಈ ರಾಜ್ಯಗಳಲ್ಲಿನ ಸ್ಟಾಲ್‌ಗಳಲ್ಲಿ ಪಾನ್ ಮಸಾಲಾ ಸುಲಭವಾಗಿ ಲಭ್ಯವಾಗುವುದರಿಂದ ಮುಂಬರುವ ವರ್ಷಗಳಲ್ಲಿ ಉತ್ಪನ್ನದ ಬೇಡಿಕೆ ಹೆಚ್ಚಿಸುವ ನಿರೀಕ್ಷೆಯಿದೆ. ಪಾನ್‌ ಮಸಾಲಾದಲ್ಲಿ ಅಡಿಕೆಯೂ ಒಂದು ಪ್ರಮುಖ ವಸ್ತುವಾದ್ದರಿಂದ ಅಡಿಕೆಯ ಬೇಡಿಕೆ ಇನ್ನಷ್ಟು ಹೆಚ್ಚಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

10 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

15 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

15 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

1 day ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

1 day ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

2 days ago