Advertisement
MIRROR FOCUS

ಭಾರತದಲ್ಲಿ ಬೆಳೆಯುತ್ತಿರುವ ಪಾನ್‌ ಮಸಾಲಾ ಉದ್ಯಮ | ಅಡಿಕೆಗೆ ಹೆಚ್ಚಲಿದೆ ಬೇಡಿಕೆ |

Share

ಭಾರತದಲ್ಲಿ ಪಾನ್‌ ಮಸಾಲಾ ವ್ಯಾಪಾರವು ಹೆಚ್ಚುತ್ತಿದೆ. ಗ್ರಾಮೀಣ ಹಾಗೂ ಅರೆ ನಗರ ಪ್ರದೇಶದಲ್ಲಿ ಹೆಚ್ಚಾಗಿ ಪಾನ್‌ ಮಸಾಲಾ ಬಳಕೆಯಾಗುತ್ತಿದ್ದು 2022-2027 ರ ಅವಧಿಯಲ್ಲಿ ಈ ಬಳಕೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಭಾರತದ ಪಾನ್‌ ಮಸಾಲಾ ಮಾರುಕಟ್ಟೆ ಸಮೀಕ್ಷೆ ಹೇಳಿದೆ. ಹೀಗಾಗಿ ಅಡಿಕೆ ಬೇಡಿಕೆಯೂ ಹೆಚ್ಚಲಿದೆ. 

ಎಕ್ಸ್‌ಪರ್ಟ್ ಮಾರ್ಕೆಟ್ ರಿಸರ್ಚ್‌ ಇದರ ವರದಿ ಪ್ರಕಾರ ಭಾರತದಲ್ಲಿ ಪಾನ್‌ ಮಸಾಲಾ ಮಾರುಕಟ್ಟೆಯು ಏರುಗತಿಯಲ್ಲಿದೆ. ಮುಂದಿನ 5 ವರ್ಷದಲ್ಲಿ ಈ ಬೇಡಿಕೆಯು ಇರಲಿದೆ. ಅನೇಕ ರಾಜ್ಯಗಳಲ್ಲಿ ಈ ಬೇಡಿಕೆ ಇದೆ. ಅದರಲ್ಲೂ ಭಾರತದ ಗ್ರಾಮೀಣ ಹಾಗೂ ಅರೆ ನಗರ ಪ್ರದೇಶದಲ್ಲಿ ಪಾನ್‌ ಮಸಾಲಾಗಳಿಗೆ ಬೇಡಿಕೆ ಹೆಚ್ಚಿದೆ. ದೇಶಾದ್ಯಂತ ಹಲವಾರು ಸುವಾಸನೆಗಳಲ್ಲಿ ಪಾನ್‌ ಮಸಾಲಾ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಈಗಾಗಲೇ ಲಭ್ಯವಿದೆ. ಮಸಾಲೆಯುಕ್ತ ಊಟದ ನಂತರ  ಸೇವನೆಯ ಮೌತ್ ಫ್ರೆಶ್ನರ್ ಪಾನ್ ಮಸಾಲಾ ಜನಪ್ರಿಯತೆಯು ಮಾರುಕಟ್ಟೆಯಲ್ಲಿ ಈಗ ಪ್ರಮುಖ ಅಂಶವಾಗಿದೆ ಎಂದು ನಿರೀಕ್ಷಿಸಲಾಗಿದೆ.

ಉತ್ತರ ಪ್ರದೇಶ ಮತ್ತು ಬಿಹಾರದಂತಹ  ರಾಜ್ಯಗಳು ಪಾನ್ ಮಸಾಲದ ಅತಿ ಹೆಚ್ಚು ಗ್ರಾಹಕರು. ಇಲ್ಲಿ ಮಸಾಲಾ ಉತ್ಪನ್ನವನ್ನು ಸಾಂಪ್ರದಾಯಿಕವಾಗಿ ಸೇವಿಸಲಾಗುತ್ತದೆ. ಈ ರಾಜ್ಯಗಳಲ್ಲಿನ ಸ್ಟಾಲ್‌ಗಳಲ್ಲಿ ಪಾನ್ ಮಸಾಲಾ ಸುಲಭವಾಗಿ ಲಭ್ಯವಾಗುವುದರಿಂದ ಮುಂಬರುವ ವರ್ಷಗಳಲ್ಲಿ ಉತ್ಪನ್ನದ ಬೇಡಿಕೆ ಹೆಚ್ಚಿಸುವ ನಿರೀಕ್ಷೆಯಿದೆ. ಪಾನ್‌ ಮಸಾಲಾದಲ್ಲಿ ಅಡಿಕೆಯೂ ಒಂದು ಪ್ರಮುಖ ವಸ್ತುವಾದ್ದರಿಂದ ಅಡಿಕೆಯ ಬೇಡಿಕೆ ಇನ್ನಷ್ಟು ಹೆಚ್ಚಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

11 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago