ಪ್ರಮುಖ

#GDP | ಜಿಡಿಪಿ ಬೆಳವಣಿಗೆಯಲ್ಲಿ ಮೊದಲ ಸ್ಥಾನದಲ್ಲೇ ಉಳಿದ ಭಾರತ | ಚೀನಾವನ್ನು ಮತ್ತೆ ಹಿಂದಿಕ್ಕಿದ ಭಾರತ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

2023-24ರ ಏಪ್ರಿಲ್‌-ಜೂನ್‌ ತ್ರೈಮಾಸಿಕದಲ್ಲಿ ಭಾರತವು ಶೇ.7.8ರ ಆರ್ಥಿಕ ಬೆಳವಣಿಗೆ ದರವನ್ನು ದಾಖಲಿಸಿದೆ. ಇದರೊಟ್ಟಿಗೆ, ವೇಗವಾಗಿ ಬೆಳೆಯುತ್ತಿರುವ ‘ದೊಡ್ಡ ಆರ್ಥಿಕತೆ’ಯ ದೇಶವಾಗಿ ಮತ್ತೆ ಹೊರಹೊಮ್ಮಿದೆ. ಕೃಷಿ ಮತ್ತು ಹಣಕಾಸು ಕ್ಷೇತ್ರಗಳಲ್ಲಿನ ಉತ್ತಮ ಕಾರ್ಯಕ್ಷಮತೆಯಿಂದಾಗಿ ಜಿಡಿಪಿ ವೃದ್ಧಿಯಾಗಿದೆ.

Advertisement
Advertisement

ಭಾರತ  7.8% ರಷ್ಟು ಬೆಳವಣಿಗೆ ದಾಖಲಿಸುವ ಮೂಲಕ ಈ ಬಾರಿಯೂ ಚೀನಾವನ್ನು#China ಹಿಂದಿಕ್ಕಿದೆ. ಕೃಷಿ, ರಿಯಲ್‌ ಎಸ್ಟೇಟ್‌ ಮತ್ತು ಹಣಕಾಸು ಕ್ಷೇತ್ರಗಳಲ್ಲಿ ಉತ್ತಮ ಬೆಳವಣಿಗೆ ಸಾಧಿಸಿದ ಪರಿಣಾಮ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಆರ್ಥಿಕತೆಯಲ್ಲಿ#WorldFastestEconomicGrowth ಮೊದಲ ಸ್ಥಾನದಲ್ಲೇ ಮುಂದುವರಿದಿದೆ.

2022-23ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ13.1% ಜಿಡಿಪಿ (GDP) ದಾಖಲಾಗಿತ್ತು. ಇದಕ್ಕೆ ಹೋಲಿಸಿದರೆ ಕಡಿಮೆಯಾಗಿದೆ. 2023ರ ಜನವರಿಯಿಂದ ಮಾರ್ಚ್​ವರೆಗಿನ ಅವಧಿಯಲ್ಲಿ 6.1% ರಷ್ಟು ಜಿಡಿಪಿ ದಾಖಲಾಗಿತ್ತು. ಹಣಕಾಸು, ರಿಯಲ್ ಎಸ್ಟೇಟ್ ವಲಯ 12.2% ಬೆಳವಣಿಗೆ ಸಾಧಿಸಿದೆ. ಕೃಷಿ 3.5%, ಉತ್ಪಾದನಾ ವಲಯ 4.7%, ನಿರ್ಮಾಣ 7.9%, ವ್ಯಾಪಾರ ಕ್ಷೇತ್ರ 9.2% ಬೆಳವಣಿಗೆಯಾಗಿದೆ.

ಯಾವ ದೇಶದ್ದು ಎಷ್ಟು? : ಏಪ್ರಿಲ್‌-ಜೂನ್‌ ಅವಧಿಯಲ್ಲಿ ಭಾರತ 7.8%, ಚೀನಾ 6.3%, ಇಂಡೋನೇಷ್ಯಾ 5.17%, ರಷ್ಯಾ 4.9%, ಅಮೆರಿಕ 2.1%, ಜಪಾನ್‌ 2%, ದಕ್ಷಿಣ ಕೊರಿಯಾ 0.9%, ಯುಕೆ 0.4%, ಜರ್ಮನಿ -0.2%, ನೆದರ್‌ಲ್ಯಾಂಡ್‌ -0.3% ಜಿಡಿಪಿ ದಾಖಲಿಸಿದೆ.

ಜಿಡಿಪಿ ಎಂದರೇನು?: ಜಿಡಿಪಿ ಅಂದರೆ ಗ್ರಾಸ್ ಡೊಮೆಸ್ಟಿಕ್ ಪ್ರೊಡಕ್ಷನ್ ಅಥವಾ ಒಟ್ಟು ರಾಷ್ಟ್ರೀಯ ಉತ್ಪನ್ನ ಅಂತ ಅರ್ಥ. ಅಂದರೆ ಒಂದು ದೇಶದ ಅರ್ಥವ್ಯವಸ್ಥೆಯಲ್ಲಿ ಒಂದು ನಿರ್ದಿಷ್ಟ ಅವಧಿಯಲ್ಲಿ ಉತ್ಪತ್ತಿಯಾಗುವ ಎಲ್ಲಾ ಸರಕು ಮತ್ತು ಸೇವೆಗಳ ಒಟ್ಟು ವಾಲ್ಯುಯೇಶನ್. ಅಂದ್ರೆ ಕೃಷಿ ಉತ್ಪನ್ನ, ಕೈಗಾರಿಕಾ ಉತ್ಪನ್ನ, ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿನ ವಹಿವಾಟು, ಜನರ ಸಂಬಳ, ಆಮದು ರಫ್ತು ಎಲ್ಲವೂ ಸೇರಿ ಲೆಕ್ಕ ಹಾಕಿದಾಗ ಜಿಡಿಪಿ ಎಷ್ಟು ಅಂತ ಲೆಕ್ಕ ಹಾಕಲಾಗುತ್ತದೆ.

Advertisement

Source : ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ | ಇಂದಿನಿಂದಲೇ ಮುಂಗಾರು ಆರಂಭ | 8 ದಿನ ಮುಂಚಿತವಾಗಿ ಆರಂಭವಾದ ಮಳೆಗಾಲ |

ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…

3 hours ago

ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ

ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…

9 hours ago

50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿದ್ದಾರೆ , ಜಿಡಿಪಿಗೆ ಕೃಷಿಯ ಕೊಡುಗೆ ಶೇಕಡಾ 18

ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…

10 hours ago

ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು

ನಿಷೇಧವು ಶಾಶ್ವತವಲ್ಲ, ಮತ್ತು ವೈಜ್ಞಾನಿಕ, ತಾಂತ್ರಿಕ, ಮತ್ತು ವಾಣಿಜ್ಯ ರಾಜತಾಂತ್ರಿಕ ಮಾರ್ಗದಿಂದ ಈ…

10 hours ago

ಅಡಿಕೆ ಎನ್ನುವ ಚಿನ್ನದ ಮೊಟ್ಟೆ ಇಡುವ ಕೋಳಿ | ವರವೋ ಶಾಪವೋ?

ಆಹಾರ ಧಾನ್ಯಗಳನ್ನು ಬೆಳೆಸುತ್ತಿದ್ದ ಕೃಷಿಕರು ಅಡಿಕೆ ಕೃಷಿಗೆ ಪರಿವರ್ತನೆ ಆಗಿ ಆಹಾರಕ್ಕಾಗಿ ಪರಾವಲಂಬಿಗಳು…

11 hours ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…

12 hours ago