ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಮಧ್ಯೆಯೇ ಭಾರತ ರಷ್ಯಾದಿಂದ ಎಸ್- 400 ಟ್ರಯಂಫ್ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯ ಸಿಮ್ಯುಲೇಟರ್ಗಳು ಮತ್ತು ಇತರ ಉಪಕರಣಗಳನ್ನು ಖರೀದಿಸಿದೆ.
ಇದರಲ್ಲಿ ಸ್ಕ್ವಾಡ್ರನ್ ಮತ್ತು ಸಿಮ್ಯುಲೇಟರ್ಗಳು ಹಾಗೂ ತರಬೇತಿ ಸಂಬಂಧಿತ ಉಪಕರಣಗಳು ಮಾತ್ರ ಇವೆ. ಕ್ಷಿಪಣಿಗಳು ಅಥವಾ ಲಾಂಚರ್ಗಳನ್ನು ಒಳಗೊಂಡಿಲ್ಲ ಎಂದು ರಕ್ಷಣಾ ಮೂಲಗಳು ತಿಳಿಸಿವೆ.ಉಕ್ರೇನ್ ಮೇಲೆ ರಷ್ಯಾ ಯುದ್ಧ ನಡೆಸುತ್ತಿರುವ ಮಧ್ಯೆಯೇ ವಿಮಾನಗಳ ಎಂಜಿನ್ ಮತ್ತು ಬಿಡಿಭಾಗಗಳನ್ನು ಖರೀದಿಸಿದ ಬಳಿಕ ಇದೀಗ ಸಿಮ್ಯುಲೇಟರ್ಗಳನ್ನು ಪಡೆದುಕೊಂಡಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…