2047 ರ ವೇಳೆಗೆ ಭಾರತವು ಹಸಿರು ಶಕ್ತಿಯ ರಫ್ತುದಾರನಾಗಬೇಕು ಏಕೆ..? | ಇದಕ್ಕೆ ಏನು ಬೇಕು..?

February 22, 2024
10:05 PM
ದೇಶಗಳು ಹಸಿರಾದರೆ ಬಂಡವಾಳವನ್ನು ಆಕರ್ಷಿಸಲು ಸಾಧ್ಯವಾಗುತ್ತದೆ. ಹವಾಮಾನ ಬದಲಾವಣೆಗಳ ಪರಿಣಾಮ ಎದುರಿಸಲು ಕ್ರಮಗಳ ಅಗತ್ಯವಿದೆ.

ಬಂಡವಾಳವನ್ನು ಆಕರ್ಷಿಸಲು ಭಾರತವು 2047 ರ ವೇಳೆಗೆ ಹಸಿರು ಶಕ್ತಿಯ ರಫ್ತುದಾರನಾಗಬೇಕು ಎಂದು ನೀತಿ ಆಯೋಗದ ಮಾಜಿ ಸಿಇಒ  ಅಮಿತಾಬ್ ಕಾಂತ್ ಅಭಿಪ್ರಾಯಪಟ್ಟಿದ್ದಾರೆ.

‘ರೈಸಿನಾ ಡೈಲಾಗ್ 2024’ ಅನ್ನು ಉದ್ದೇಶಿಸಿ ಮಾತನಾಡಿದ ಅಮಿತಾಬ್ ಕಾಂತ್, ಇಂದಿನ ಸವಾಲು ಹವಾಮಾನ ಬದಲಾವಣೆ.‌ ಹವಾಮಾನ ಬದಲಾವಣೆಯಿಂದ ಉಂಟಾಗುವ ಸವಾಲುಗಳನ್ನು ತೆಗೆದುಕೊಳ್ಳಲು ವಿಶ್ವಬ್ಯಾಂಕ್‌ನಂತಹ ಸಂಸ್ಥೆಗಳು ಹವಾಮಾನ ಬ್ಯಾಂಕ್‌ಗಳಾಗಿ ರೂಪಾಂತರಗೊಳ್ಳುವ ಅಗತ್ಯ ಇದೆ ಎಂದು ಹೇಳಿದರು. ಭವಿಷ್ಯದಲ್ಲಿ, ಎಲ್ಲಾ ಹೂಡಿಕೆಗಳು ನವೀಕರಿಸಬಹುದಾದ ವಲಯಕ್ಕೆ ಹರಿಯುವ ನಿರೀಕ್ಷೆಯಿದೆ. ಇದಕ್ಕಾಗಿ ದೇಶವು ಹಸಿರು ವಲಯಗಳಾಗಬೇಕಿದೆ ಎಂದ ಅವರು 2047 ರ ವೇಳೆಗೆ, ಭಾರತವು ಹಸಿರು ಇಂಧನ ರಫ್ತುದಾರನಾಗಬೇಕು.ದೇಶಗಳು ಹಸಿರಾದರೆ ಬಂಡವಾಳವನ್ನು ಆಕರ್ಷಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಇದಕ್ಕಾಗಿ ಸರಿಯಾದ ನೀತಿಗಳು, ನಾಯಕತ್ವ ಮತ್ತು ಹಣಕಾಸು ವ್ಯವಸ್ಥೆ ಅಗತ್ಯ ಇದೆ  ಎಂದು ಅವರು ಹೇಳಿದರು. ನೂತನ ಬಂಡವಾಳದ ವ್ಯವಸ್ಥೆಗಳು, ಮಾರುಕಟ್ಟೆಗಳು ಭವಿಷ್ಯದಲ್ಲಿ  ಗ್ರಾಮೀಣ ಅಭಿವೃದ್ಧಿಯನ್ನು , ಉದ್ಯೋಗಗಳನ್ನು ಸೃಷ್ಟಿಸಲು ಮತ್ತು ವಿದೇಶಿ ವಿನಿಮಯವನ್ನು ಉಳಿಸುವ ಮಾರ್ಗವಾಗಿ ಜೈವಿಕ ಇಂಧನವನ್ನು ಪ್ರಾರಂಭಿಸಬೇಕಾಗಿದೆ.

Former NITI Aayog CEO and India’s G20 sherpa, Amitabh Kant has emphasised the need for institutions like the World Bank to transform into climate banks, so as to take on the challenges emanating from climate change.

Source : ANI

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು
April 29, 2026
10:45 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ
April 29, 2026
10:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror