Advertisement
ಸುದ್ದಿಗಳು

2047 ರ ವೇಳೆಗೆ ಭಾರತವು ಹಸಿರು ಶಕ್ತಿಯ ರಫ್ತುದಾರನಾಗಬೇಕು ಏಕೆ..? | ಇದಕ್ಕೆ ಏನು ಬೇಕು..?

Share

ಬಂಡವಾಳವನ್ನು ಆಕರ್ಷಿಸಲು ಭಾರತವು 2047 ರ ವೇಳೆಗೆ ಹಸಿರು ಶಕ್ತಿಯ ರಫ್ತುದಾರನಾಗಬೇಕು ಎಂದು ನೀತಿ ಆಯೋಗದ ಮಾಜಿ ಸಿಇಒ  ಅಮಿತಾಬ್ ಕಾಂತ್ ಅಭಿಪ್ರಾಯಪಟ್ಟಿದ್ದಾರೆ.

‘ರೈಸಿನಾ ಡೈಲಾಗ್ 2024’ ಅನ್ನು ಉದ್ದೇಶಿಸಿ ಮಾತನಾಡಿದ ಅಮಿತಾಬ್ ಕಾಂತ್, ಇಂದಿನ ಸವಾಲು ಹವಾಮಾನ ಬದಲಾವಣೆ.‌ ಹವಾಮಾನ ಬದಲಾವಣೆಯಿಂದ ಉಂಟಾಗುವ ಸವಾಲುಗಳನ್ನು ತೆಗೆದುಕೊಳ್ಳಲು ವಿಶ್ವಬ್ಯಾಂಕ್‌ನಂತಹ ಸಂಸ್ಥೆಗಳು ಹವಾಮಾನ ಬ್ಯಾಂಕ್‌ಗಳಾಗಿ ರೂಪಾಂತರಗೊಳ್ಳುವ ಅಗತ್ಯ ಇದೆ ಎಂದು ಹೇಳಿದರು. ಭವಿಷ್ಯದಲ್ಲಿ, ಎಲ್ಲಾ ಹೂಡಿಕೆಗಳು ನವೀಕರಿಸಬಹುದಾದ ವಲಯಕ್ಕೆ ಹರಿಯುವ ನಿರೀಕ್ಷೆಯಿದೆ. ಇದಕ್ಕಾಗಿ ದೇಶವು ಹಸಿರು ವಲಯಗಳಾಗಬೇಕಿದೆ ಎಂದ ಅವರು 2047 ರ ವೇಳೆಗೆ, ಭಾರತವು ಹಸಿರು ಇಂಧನ ರಫ್ತುದಾರನಾಗಬೇಕು.ದೇಶಗಳು ಹಸಿರಾದರೆ ಬಂಡವಾಳವನ್ನು ಆಕರ್ಷಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಇದಕ್ಕಾಗಿ ಸರಿಯಾದ ನೀತಿಗಳು, ನಾಯಕತ್ವ ಮತ್ತು ಹಣಕಾಸು ವ್ಯವಸ್ಥೆ ಅಗತ್ಯ ಇದೆ  ಎಂದು ಅವರು ಹೇಳಿದರು. ನೂತನ ಬಂಡವಾಳದ ವ್ಯವಸ್ಥೆಗಳು, ಮಾರುಕಟ್ಟೆಗಳು ಭವಿಷ್ಯದಲ್ಲಿ  ಗ್ರಾಮೀಣ ಅಭಿವೃದ್ಧಿಯನ್ನು , ಉದ್ಯೋಗಗಳನ್ನು ಸೃಷ್ಟಿಸಲು ಮತ್ತು ವಿದೇಶಿ ವಿನಿಮಯವನ್ನು ಉಳಿಸುವ ಮಾರ್ಗವಾಗಿ ಜೈವಿಕ ಇಂಧನವನ್ನು ಪ್ರಾರಂಭಿಸಬೇಕಾಗಿದೆ.

Former NITI Aayog CEO and India’s G20 sherpa, Amitabh Kant has emphasised the need for institutions like the World Bank to transform into climate banks, so as to take on the challenges emanating from climate change.

Source : ANI

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

2 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

7 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

19 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

20 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago