Advertisement
ಸುದ್ದಿಗಳು

2047 ರ ವೇಳೆಗೆ ಭಾರತವು ಹಸಿರು ಶಕ್ತಿಯ ರಫ್ತುದಾರನಾಗಬೇಕು ಏಕೆ..? | ಇದಕ್ಕೆ ಏನು ಬೇಕು..?

Share

ಬಂಡವಾಳವನ್ನು ಆಕರ್ಷಿಸಲು ಭಾರತವು 2047 ರ ವೇಳೆಗೆ ಹಸಿರು ಶಕ್ತಿಯ ರಫ್ತುದಾರನಾಗಬೇಕು ಎಂದು ನೀತಿ ಆಯೋಗದ ಮಾಜಿ ಸಿಇಒ  ಅಮಿತಾಬ್ ಕಾಂತ್ ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement

‘ರೈಸಿನಾ ಡೈಲಾಗ್ 2024’ ಅನ್ನು ಉದ್ದೇಶಿಸಿ ಮಾತನಾಡಿದ ಅಮಿತಾಬ್ ಕಾಂತ್, ಇಂದಿನ ಸವಾಲು ಹವಾಮಾನ ಬದಲಾವಣೆ.‌ ಹವಾಮಾನ ಬದಲಾವಣೆಯಿಂದ ಉಂಟಾಗುವ ಸವಾಲುಗಳನ್ನು ತೆಗೆದುಕೊಳ್ಳಲು ವಿಶ್ವಬ್ಯಾಂಕ್‌ನಂತಹ ಸಂಸ್ಥೆಗಳು ಹವಾಮಾನ ಬ್ಯಾಂಕ್‌ಗಳಾಗಿ ರೂಪಾಂತರಗೊಳ್ಳುವ ಅಗತ್ಯ ಇದೆ ಎಂದು ಹೇಳಿದರು. ಭವಿಷ್ಯದಲ್ಲಿ, ಎಲ್ಲಾ ಹೂಡಿಕೆಗಳು ನವೀಕರಿಸಬಹುದಾದ ವಲಯಕ್ಕೆ ಹರಿಯುವ ನಿರೀಕ್ಷೆಯಿದೆ. ಇದಕ್ಕಾಗಿ ದೇಶವು ಹಸಿರು ವಲಯಗಳಾಗಬೇಕಿದೆ ಎಂದ ಅವರು 2047 ರ ವೇಳೆಗೆ, ಭಾರತವು ಹಸಿರು ಇಂಧನ ರಫ್ತುದಾರನಾಗಬೇಕು.ದೇಶಗಳು ಹಸಿರಾದರೆ ಬಂಡವಾಳವನ್ನು ಆಕರ್ಷಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಇದಕ್ಕಾಗಿ ಸರಿಯಾದ ನೀತಿಗಳು, ನಾಯಕತ್ವ ಮತ್ತು ಹಣಕಾಸು ವ್ಯವಸ್ಥೆ ಅಗತ್ಯ ಇದೆ  ಎಂದು ಅವರು ಹೇಳಿದರು. ನೂತನ ಬಂಡವಾಳದ ವ್ಯವಸ್ಥೆಗಳು, ಮಾರುಕಟ್ಟೆಗಳು ಭವಿಷ್ಯದಲ್ಲಿ  ಗ್ರಾಮೀಣ ಅಭಿವೃದ್ಧಿಯನ್ನು , ಉದ್ಯೋಗಗಳನ್ನು ಸೃಷ್ಟಿಸಲು ಮತ್ತು ವಿದೇಶಿ ವಿನಿಮಯವನ್ನು ಉಳಿಸುವ ಮಾರ್ಗವಾಗಿ ಜೈವಿಕ ಇಂಧನವನ್ನು ಪ್ರಾರಂಭಿಸಬೇಕಾಗಿದೆ.

Advertisement

Former NITI Aayog CEO and India’s G20 sherpa, Amitabh Kant has emphasised the need for institutions like the World Bank to transform into climate banks, so as to take on the challenges emanating from climate change.

Source : ANI

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

4 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

5 hours ago

ಸಕ್ಕರೆ ತಿನ್ನುವುದಕ್ಕಿಂತ ಶುಗರ್ ಫ್ರೀ ಸೇವನೆ ಹೆಚ್ಚು ಅಪಾಯಕಾರಿ…! |

`ಶುಗರ್ ಫ್ರೀ’(Sugar Free) ಎಂಬ ಹೆಸರಿನಲ್ಲಿ ಕೃತಕ ಸಿಹಿಕಾರಕಗಳ(Artificial sweet) ಟ್ರೆಂಡ್(Trend) ಹೆಚ್ಚುತ್ತಿರುವ…

5 hours ago

Karnataka Weather | 14-05-2024 | ಹಲವು ಕಡೆ ಗುಡಗು ಸಹಿತ ಮಳೆ ಮುಂದುವರಿಕೆ | ಮೇ.20 ರ ನಂತರ ಮಳೆ ಅಬ್ಬರ ಕಡಿಮೆ |

ಮೇ 20 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

5 hours ago

ಮರಗಿಡಗಳಿಲ್ಲದೇ ಭೂಮಿಗೆ ಶಕ್ತಿ ಬರಲು ಸಾಧ್ಯವೇ?

ಕೃಷಿ ನೆಲದಲ್ಲಿ ಸಾವಯವ ಇಂಗಾಲದ(Carbon) ಕೊರತೆ ಕಾಡುತ್ತಿದೆ. ಮರಗಿಡಗಳಿಲ್ಲದೇ ಭೂಮಿಗೆ ಶಕ್ತಿ ಬರಲು…

6 hours ago